Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಡಿ. 22 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ, (ಡಿಸೆಂಬರ್.21):66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ತುರುವನೂರು ಹಾಗೂ ಮಾಡನಾಯಕನಹಳ್ಳಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಡಿಸೆಂಬರ್ 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಾದ ತುರುವನೂರು ಹಾಗೂ ಮಾಡನಾಯಕನಹಳ್ಳಿಯಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11 ಕೆ.ವಿ ಮಾರ್ಗದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

66/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ತುರುವನೂರಿನಲ್ಲಿ ವಿದ್ಯುತ್ ಸರಬರಾಜು ಆಗುವ 66 ಕೆ.ವಿ ಮಾರ್ಗಗಳು ಹಾಗೂ 11 ಕೆವಿ ಮಾರ್ಗಗಳಾದ

ಬೊಮ್ಮಕ್ಕನಹಳ್ಳಿ, ಕೂನಬೇವು, ಅವಳೇನಹಳ್ಳಿ, ದೊಡ್ಡಗಟ್ಟ ತುರುವನೂರು, ಎನ್‍ಜೆವೈ, ಕರಿಯಮ್ಮನಹಟ್ಟಿ, ಕೊಟೆಹಳ್ಳಿ, ಹುಣಸೆಕಟ್ಟೆ, ಪೇಲಾರಹಟ್ಟಿ ಮತ್ತು ಎಲ್ಲಾ 11 ಕೆ.ವಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಮಾಡನಾಯಕನಹಳ್ಳಿಯಿಂದ ವಿದ್ಯುತ್ ಸರಬರಾಜು ಮತ್ತು ಎಲ್ಲಾ 11 ಕೆವಿ ಮಾರ್ಗಗಳಾದ ಮಾಡನಾಯಕನಹಳ್ಳಿ, ಸಿ.ಜಿ.ಹಳ್ಳಿ, ಐನಹಳ್ಳಿ, ಮುದ್ದಾಪುರ, ಯಳವರ್ತಿ, ಹೊಸಗೊಲ್ಲಾರಹಟ್ಟಿ, ರಾಯನಹಳ್ಳಿ, ಸುರನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!