Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿ.ಎಂ.ಕಿಸಾನ್ ಯೋಜನೆಯ ನೋಂದಾಯಿತರಿಗೆ ಇ-ಕೆವೈಸಿ ಕಡ್ಡಾಯ

Facebook
Twitter
Telegram
WhatsApp

ಚಿತ್ರದುರ್ಗ,(ಡಿಸೆಂಬರ್.21) : ಜಿಲ್ಲೆಯಲ್ಲಿ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಕೃಷಿ ಇಲಾಖೆ ಸೂಚಿಸಿದೆ.

ಫಲಾನುಭವಿಗಳು https://pmkisan.gov.inಗೆ  ಭೇಟಿ ನೀಡಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಬಹುದು.

ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಬಹುದು. ಇ ಪ್ರಕ್ರಿಯೆಗಾಗಿ ಸಿಎಸ್‍ಸಿ ಕೇಂದ್ರದವರಿಗೆ ಶುಲ್ಕ ಪಾವತಿಸಬೇಕು.

ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ನೀಡಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿನಿರ್ದೇಶಕ ಪಿ.ರಮೇಶ್‍ಕುಮಾರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!