Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಅಪ್ಲೋಡ್ ಮಾಡದಿದ್ದರೆ ಅಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಕಟ್..!

Facebook
Twitter
Telegram
WhatsApp

ನವದೆಹಲಿ: ಕೊರೊನಾದಿಂದ ಮುಕ್ತಿ ಪಡೆಯಬೇಕು ಅಂದ್ರೆ ಅದು ಲಸಿಕೆಯಿಂದ ಮಾತ್ರ ಸಾಧ್ಯ ಅನ್ನೋ ನಂಬಿಕೆಯಿಂದ ಎಲ್ಲಾ ಕಡೆ ಸರ್ಕಾರವೇ ಲಸಿಕೆಯನ್ನ ಕಡ್ಡಾಯಗೊಳಿಸಿದೆ. ಆದ್ರೂ ಕೆಲವರು ಲಸಿಕೆ ಹಾಕಿಸಿಕೊಳ್ಳುವ ಗೋಜಿಗೆ ಹೋಗ್ತಿಲ್ಲ. ಹೀಗಾಗಿ ಪಂಜಾಬ್ ಸರ್ಕಾರ ವ್ಯಾಕ್ಸಿನ್ ಹಾಕಿಸಿಕೊಂಡ ಸರ್ಟಿಫಿಕೇಟ್ ಅಪ್ಲೋಡ್ ಮಾಡದೆ ಇದ್ದರೆ ಸಂಬಳವೇ ಇಲ್ಲ ಎಂದು ಖಡಕ್ ಆಗಿ ನೌಕರರಿಗೆ ತಿಳಿಸಿದೆ.

ಪಂಜಾಬ್ ನಲ್ಲಿ ಸರ್ಕಾರಿ ನೌಕರರು ಒಂದು ಡೋಸ್ ಅಥವಾ ಎರಡು ಡೋಸ್ ಪಡೆದ ಸರ್ಟಿಫಿಕೇಟ್ ಅನ್ನು ಉದ್ಯೋಗ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬೇಕು ಆಗ ಮಾತ್ರ ಅವರಿಗೆ ಸಂಬಳ ಸಿಗುತ್ತೆ. ಇಲ್ಲವಾದರೆ ಅಂಥ ನೌಕರರಿಗೆ ಸಂಬಳ ಕಟ್ ಆಗುತ್ತೆ ಎಂದು ತಿಳಿಸಿದ್ದಾರೆ.

ಒಂದು ಕಡೆ ಒಮಿಕ್ರಾನ್ ಭೀತಿ ಮತ್ತೊಂದು ಕಡೆ ಕೊರೊನಾ ಮೂರನೆ ಅಲೆಯ ಆತಂಕ. ದಿನೇ ದಿನೇ ಹೆಚ್ಚಾಗುತ್ತಿರುವ ಸೋಂಕಿನಿಂದಾಗಿ ಎಲ್ಲೆಡೆ ಭಯದ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ ಮೊದಲ ಹಾಗೂ ಎರಡನೇ ಅಲೆಯಲ್ಲಿ ಈ ಕೊರೊನಾದಿಂದಾಗಿ ಉಂಟಾದ ಸಾವು ನೋವು ಕಡಿಮೇ ಏನಲ್ಲ. ಹೀಗಾಗಿ ಮತ್ತೆ ಅಂಥದ್ದೇ ದಿನಗಳು ಇನ್ನೆಲ್ಲಿ ಮರುಕಳುಹಿಸುತ್ತವೋ ಎಂಬ ಆತಂಕ. ಹೀಗಾಗಿ ಸರ್ಕಾರಗಳು ತಮ್ಮ ರಾಜ್ಯದ ಜನರಿಗೆ ವ್ಯಾಕ್ಸಿನೇಷನ್‌ ಹಾಗೂ ಮಾಸ್ಕ್ ಕಡ್ಡಾಯಗೊಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!