Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಿಗರು, ಮರಾಠಿಗರೆಲ್ಲಾ ನಮ್ಮವರೆ : ಸಚಿವ ಅಶ್ವಥ್ ನಾರಾಯಣ್

Facebook
Twitter
Telegram
WhatsApp

ಬೆಳಗಾವಿ: ಮರಾಠಿಗರು ಕನ್ನಡಿಗರ ವಿರುದ್ಧ ಪದೇ ಪದೇ ಹಗೆ ಸಾಧಿಸುತ್ತಿದ್ದಾರೆ. ಮೊದಲ ಬಾರಿಗೆ ಕನ್ನಡ ಬಾವುಟವನ್ನ ಸುಟ್ಟು ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದ ಎಂಇಎಸ್ ಪುಂಡರು, ಇತ್ತೀಚೆಗೆ ಮತ್ತೆ ಬಾವುಟ ಸುಟ್ಟಿದ್ದಾರೆ.‌ಇದು ಕನ್ನಡಿಗರ ಮತ್ತಷ್ಟು ಕೋಪಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಮಾತನಾಡಿದ್ದು, ಎಲ್ಲರೂ ಒಂದೇ, ಶಾಂತಿ ಕಾಪಾಡಬೇಕು ಎಂದಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಗಲಭೆ ಎಬ್ಬಿಸುವುದು, ಭಾವನೆ ಕೆರಳಿಸುವುದು ಮಾಡುವುದು ಬೇಡ. ಯಾರು ಕೂಡ ಕಾನೂನನ್ನ ಕೈಗೆತ್ತಿಕೊಳ್ಳುವುದು ಬೇಡ. ಕನ್ನಡಿಗರು, ಮರಾಠಿಗರು ಎಲ್ಲರೂ ನಮ್ಮವರೆ ಎಂದಿದ್ದಾರೆ.

ಕನ್ನಡಪರ ಸಂಘಟನೆಗಳ ತಮ್ಮ ಭಾವನೆ ವ್ಯಕ್ತಪಡಿಸಲು ಬಂದ್ ಗೆ ಕರೆ ನೀಡಿವೆ. ಆದ್ರೆ ಈಗ ಬಂದ್ ಮಾಡುವ ಅವಶ್ಯಕತೆ ಇಲ್ಲ. ಸರ್ಕಾರ ನಾಡು, ನುಡಿಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೆ ಇಲ್ಲ. ಯಾರೇ ತಪ್ಪು ಮಾಡಿದ್ರು ಶಿಕ್ಷಿಸದೆ ಬಿಡೋದಿಲ್ಲ. ಕನ್ನಡಿಗರ ಭಾವನಕ್ಕೆ ಧಕ್ಕೆ ತರುವುದಕ್ಕೂ ನಡೆದುಕೊಳ್ಳಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!