Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಪತ್ತೆ..!

Facebook
Twitter
Telegram
WhatsApp

ಬೆಂಗಳೂರು: ಒಮಿಕ್ರಾನ್ ವೈರಸ್ ನ ಭೀತಿ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಇಂದು ಒಂದೇ ದಿನ 12 ಜನಕ್ಕೆ ಒಮಿಕ್ರಾನ್ ಸೋಂಕು ತಗುಲಿದೆ. ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಇಂಗ್ಲೆಂಡ್, ನಯಾಗರ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್‌‌ ಸೇರಿದಂತೆ ಹಲವು ಕಡೆಯಿಂದ ಬೆಂಗಳೂರಿಗೆ ಬಂದವರಲ್ಲಿ ಒಮಿಕ್ರಾನ್ ಕಂಡು ಬಂದಿದೆ‌. ಇಂದು ಒಂದೇ ದಿನ ಕಂಡು ಬಂದ 12 ಸೋಂಕಿತರಲ್ಲಿ ಬೆಂಗಳೂರಿನಲ್ಲೇ ಹೆಚ್ಚು ಸೋಂಕಿತರಿದ್ದಾರೆ. ಬೆಂಗಳೂರು ಒಂದರಲ್ಲೇ 10, ಮಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಂದೊಂದು ಕೇಸ್ ಪತ್ತೆಯಾಗಿದೆ.

ಈ ಸಂಬಂಧ ಸಚಿವ ಸುಧಾಕರ್ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿಗೆ ಒಮಿಕ್ರಾನ್ ಕಂಡು ಬಂದಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ಕಾಟದಿಂದ ಜನ ಆತಂಕಕ್ಕೆ ಒಳಗಾಗುವ ಬದಲು ಮುಂಜಾಗ್ರತ ಕ್ರಮ ತೆಗೆದುಕೊಂಡು ಸುರಕಗಷಿತವಾಗಿರುವುದು ಉತ್ತಮ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

error: Content is protected !!