Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ “ಸಾಮರಸ್ಯ ” ಪ್ರಶಸ್ತಿ ಪ್ರಧಾನ

---Advertisement---

ಉಡುಪಿ, ಮೇ. 24 : ಉಡುಪಿಯ ಅಮೋಘ ಸಾಂಸ್ಕೃತಿಕ- ಸಾಮಾಜಿಕ – ಸಾಹಿತ್ಯಿಕ ಸಂಸ್ಥೆಯ ಪ್ರತಿಷ್ಟಿತ “ಸಾಮರಸ್ಯ” ಪ್ರಶಸ್ತಿಯನ್ನು ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರಿಗೆ ಪ್ರಧಾನ ಮಾಡಲಾಯಿತು.

ಶನಿವಾರ ಸಂಜೆ ಉಡುಪಿಯ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಿತು.

ಸಮಾರಂಭದಲ್ಲಿ ಉಡುಪಿ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಖ್ಯಾತ ವಿದ್ವಾಂಸರಾದ ಡಾ.ಪಾದೇಕಲ್ಲು ವಿಷ್ಣು ಭಟ್, ಸಾಮಾಜಿಕ ಕಾರ್ಯಕರ್ತ ವಾದಿರಾಜ್, ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಎಂಜಿಎಂ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಲಕ್ಷ್ಮಿ ನಾರಾಯಣ ಕಾರಂತ, ಲೇಖಕಿ ಶ್ರೀಮತಿ ಪಾರ್ವತಿ ಬಿ.ಐತಾಳ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...