Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಕ್ಕದಲ್ಲಿರುವವರಿಗೆ ಮೊದಲು ಚುಚ್ಚುತ್ತಾರೆ : ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಕಿಡಿ..!

Facebook
Twitter
Telegram
WhatsApp

ರಾಮನಗರ: ಕುಮಾರಸ್ವಾಮಿ ಪಕ್ಷದವರ ಏಳಿಗೆ ಸಹಿಸಲ್ಲ. ಪಕ್ಕದಲ್ಲಿರುವವರಿಗೇನೆ ಮೊದಲು ಚುಚ್ಚೋದು ಅಂತ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ ಗುಡುಗಿದ್ದಾರೆ.

ಬಿಡದಿಯಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ನೆಲೆ ಇಲ್ಲ. ಈಗಾಗಲೇ ಹಲವು ಶಾಸಕರು ಜೆಡಿಎಸ್ ಬಿಟ್ಟಿದ್ದಾರೆ.‌ ಇನ್ನು ಹಲವರು ಬಿಡುತ್ತಾರೆ. ನನಗೆ ಟಿಕೆಟ್ ಕೊಟ್ಟು ಪಂಚಾಯತ್ ಚುನಾವಣೆಯಲ್ಲಿ ನನ್ನ ಸೋದರನನ್ನೇ ಸೋಲಿಸಿದರು.

ನಾನು ಕೂಡ ಕುಮಾರಸ್ವಾಮಿಯಿಂದ ಚುಚ್ಚಿಸಿಕೊಂಡಿದ್ದೇನೆ. ಕುಮಾರಸ್ವಾಮಿ ಬಗ್ಗೆ ಬೇಸರವಿಲ್ಲ. ಆದ್ರೆ ಅವರ ನಡವಳಿಕೆ ಬಗ್ಗೆ ಬೇಸರವಿದೆ. ಹೆಚ್ ಡಿ‌ ಕುಮಾರಸ್ವಾಮಿ ಒಂಥರ ಸ್ಲೋ ಪಾಯಿಸನ್ ಇದ್ದ ಹಾಗೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

error: Content is protected !!