Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಂದೇ ಜಾಗದಲ್ಲಿ ಸಮಂತಾ-ನಾಗಚೈತನ್ಯ : ಎದುರುಬದುರಾಗದಂತೆ ಸಿಬ್ಬಂದಿಗಳಿಂದ ಮುಂಜಾಗ್ರತೆ..!

Facebook
Twitter
Telegram
WhatsApp

ಸಿನಿಮಾ ಇಂಡಸ್ಟ್ರಿಯೇ ಹಾಗೇ. ಎಷ್ಟೆರ ಬೇಡ ಎಂದರೂ ಎದುರು ಬದುರು ಆಗಲೇಬೇಕಾದ ಕೆಲವೊಂದು ಪರಿಸ್ಥಿತಿಗಳು ಎದುರಾಗುತ್ತವೆ. ಅಂಥದ್ದೇ ಪರಿಸ್ಥಿತಿ ಸಮಂತಾ ಹಾಗೂ ನಾಗಚೈತನ್ಯಗೂ ಎದುರಾಗಿತ್ತು.

ಇಂದು ಕಾಲದಲ್ಲಿ ಟಾಲಿವುಡ್ ನ ಮೋಸ್ಟ್ ಪಾಪುಲರ್ ಜೋಡಿಗಳಲ್ಲಿ ಸಮಂತಾ ನಾಗಚೈತನ್ಯ ಜೋಡಿ ಕೂಡ ಒಂದಾಗಿತ್ತು. ಅವರಿಬ್ಬರ ಪ್ರೀತಿ ಕಂಡು ಫ್ಯಾನ್ಸ್ ಖುಷಿಯಾಗಿದ್ರು. ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಾಗ ಹಾರೈಸಿದ್ದರು. ಆದ್ರೆ ಅವರಿಬ್ಬರು ದೂರಾದ ಮೇಲೆ ಅಷ್ಟೇ ಬೇಸರ ಕೂಡ ಅಭಿಮಾನಿಗಳನ್ನ ಕಾಡಿತ್ತು.

ಅವರಿಬ್ಬರ ಸಂಬಂಧ ಚೆನ್ನಾಗಿದ್ದಾಗ, ಅವರಿಬ್ಬರು ಹೊರಗೆ ಬಂದಾಗ ಎಲ್ಲರು ಖುಷಿ ಪಡ್ತಾ ಇದ್ರು. ನೋಡೋದಕ್ಕೆ ಕಾತುರದಿಂದ ಕಾಯುತ್ತಿದ್ದರು. ಆದ್ರೆ ಅವರಿಬ್ಬರು ದೂರಾದ ಮೇಲೆ ಎಲ್ಲರ ಮನಸ್ಸಲ್ಲೂ ಕೂಡ ಬೇಸರವಿದೆ‌. ಡಿವೋರ್ಸ್ ಆದ ಮೇಲೆ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಆದ್ರೆ ಬಣ್ಣದ ಲೋಕ ಅದಕ್ಕೆಲ್ಲಿ ಅವಕಾಶ ನೀಡುತ್ತೆ.

ಅದೇ ಕಾರಣ ಸಿನಿಮಾದ ವಿಚಾರವಾಗಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಾಗಚೈತನ್ಯ ಬಂಗಾರ್ ರಾಜು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಮಂತಾ ಯಶೋದಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎರೆಉ ಸಿನಿಮಾಗಳು ಫೈನಲ್ ಶೆಡ್ಯೂಲಿಂಗ್ ನಲ್ಲಿದೆ. ಹೀಗಾಗಿ ಇಬ್ಬರು ತಮ್ಮ ತಮ್ಮ‌ ಕೆಲಸಗಳಿಗಾಗಿ ರಾಮನಾಯುಡು ಸ್ಟುಡಿಯೋಗೆ ಭೇಟಿ ಕೊಟ್ಟಿದ್ದಾರೆ. ಆದ್ರೆ ಇಬ್ಬರು ಒಟ್ಟಿಗೆ ಎದುರು ಬದುರಾಗದಂತೆ ಅಲ್ಲಿನ ಸಿಬ್ಬಂದಿ ಎಚ್ಚರವಹಿಸಿದ್ದಾರೆ. ಇಬ್ಬರು ಪ್ರತ್ಯೇಕವಾಗಿ ಸ್ಟುಡಿಯೋಗೆ ಭೇಟಿ ನೀಡಿ ಕೆಲಸ ಮುಗಿಸಿ ಹೊರಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!