Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ.31 ರಂದು ಕರ್ನಾಟಕ ಬಂದ್ : ನಿಖಿಲ್ ಕುಮಾರಸ್ವಾಮಿ ಏನಂದ್ರು..?

Facebook
Twitter
Telegram
WhatsApp

ರಾಮನಗರ: ಎಂಇಎಸ್ ಬ್ಯಾನ್ ಮಾಡಬೇಕೆಂದು ಆಗ್ರಹಿಸಿ ಡಿ.31 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ಕರೆ ನೀಡಿವೆ. ಇದಕ್ಕೆ ಸಾಕಷ್ಟು‌ ಪರ ವಿರೋಧ ವ್ಯಕ್ತವಾಗ್ತಾ ಇದೆ. ಇದೀಗ ಜೆಡಿಎಸ್ ಯುವ ನಾಯಕ, ನಟ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಸಿನಿಮಾ ಪ್ರಮೋಷನ್ ಗಾಗಿ ರಾಮನಗರಕ್ಕೆ ಭೇಟಿ ನೀಡಿದ್ದ ನಿಖಿಲ್ ಕುಮಾರಸ್ವಾಮಿ, ಮಾಧ್ಯಮದ ಪ್ರಚಾರಕ್ಕಾಗಿ ಬಂದ್ ಮಾಡಬಾರದು ಎಂದಿದ್ದಾರೆ. ಡಿಸೆಂಬರ್ 31 ರಂದು ಬಂದ್ ಗೆ ಕರೆ ನೀಡಿರುವುದು ನಮ್ಮ ಚಿತ್ರರಂಗಕ್ಕೆ ತುಂಬಾ ನಷ್ಟ ಉಂಟು ಮಾಡುತ್ತದೆ. 31 ರಂದು ಹಲವು ಸಿನಿಮಾಗಳು ರಿಲೀಸ್ ಆಗಲಿವೆ. ಅದೆಲ್ಲಕ್ಕೂ ಹೊಡೆತ ಬೀಳಲಿದೆ ಎಂದಿದ್ದಾರೆ.

ಸಾರ್ವಜನಿಕರಿಗೆ ಸಹಾಯವಾಗುತ್ತೆ ಎಂದರೆ ಬಂದ್ ಮಾಡಲು. ಆದ್ರೆ ಕೇವಲ ಮಾಧ್ಯಮದ ಪ್ರಚಾರಕ್ಕಾಗಿ ಬಂದ್ ಮಾಡುವುದು ಬೇಡ. ಈ ರೀತಿಯಾದ ಬಂದ್ ಅನ್ನು ನಾನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ. ಸಿನಿಮಾ ರಿಲೀಸ್ ಆದ ಮೂರು ದಿನ ತುಂಬಾ ಮುಖ್ಯ. ಆ ದಿನಗಳಲ್ಲೇ ಕಲೆಕ್ಷನ್ ಸಿಗುವುದು. ಆದ್ರೆ ಅಂದೇ ಬಂದ್ ಮಾಡಿದ್ರೆ ನಿರ್ಮಾಪಕರಿಗೆ ನಷ್ಟವಾಗುತ್ತೆ. ಎಂದು ಬಂದ್ ಗೆ ಬೆಂಬಲವಿಲ್ಲವೆಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!