Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರೀಕ್ಷೆ ನಡೆದದ್ದು ಕನ್ನಡಕ್ಕೆ ಆದರೂ ಪ್ರಶ್ನೆಗಳು ಪ್ರಿಂಟಾಗಿದ್ದು ಹಿಂದಿಯಲ್ಲಿ : ವಿದ್ಯಾರ್ಥಿಗಳು ಕೆಂಡಾಮಂಡಲ..!

Facebook
Twitter
Telegram
WhatsApp

ತುಮಕೂರು: ಇವತ್ತು ನೀಟ್ ಪರೀಕ್ಷೆ ನಡರಸಲಾಗಿತ್ತು. ಅದು ಇದ್ದದ್ದು ಕನ್ನಡ ಭಾಷೆಯ ಪತ್ರಿಕೆ. ಆದ್ರೆ ಪ್ರಶ್ನೆ ಪತ್ರಿಕೆ ನೋಡಿದ ವಿದ್ಯಾರ್ಥಿಗಳು ಅಕ್ಷರಶಃ ಶಾಕ್ ಆಗಿದ್ರು. ಪರೀಕ್ಷೆ ಬರೆಯಬೇಕಾ..? ಬೇಡವಾ ಎಂಬ ಗೊಂದಲ ವಿದ್ಯಾರ್ಥಿಗಳಿಗೆ ಕೊಠಡಿಯಲ್ಲೆ ಮೂಡಿತ್ತು. ಬಳಿಕ ಪರೀಕ್ಷೆಯನ್ನು ಬರೆಯದೆ ಪ್ರತಿಭಟಿಸಿರೋ ಘಟನೆ ನಡೆದಿದೆ.

ನಗರದ ಎಸ್ಐಟಿ ಕಾಲೇಜಿನಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. ರಾಜ್ಯದ ನಾನಾ ಮೂಲೆಯಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಂದಿದ್ದರು. ಬೆಳಗ್ಗೆ 9 ಗಂಟೆಯಿಂದ 12 ಗಂಟೆಗೆ ಪರೀಕ್ಷೆ ಸಮಯ ನಿಗದಿಯಾಗಿತ್ತು. 100 ಪ್ರಶ್ನೆಗಳಿರುವ ಪ್ರಶ್ನೆ ಪತ್ರಿಕೆಯಲ್ಲಿ 90 ಪ್ರಶ್ನೆಗಳು ಸಂಪೂರ್ಣ ಹಿಂದಿಯಲ್ಲಿ ಇನ್ನುಳಿದ ಕೇವಲ 10 ಪ್ರಶ್ನೆಗಳು ಕನ್ನಡದಲ್ಲಿ ಪ್ರಕಟಗೊಂಡಿದ್ದವು. ಇದನ್ನು ಕಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯದಂತೆ ಹೊರ ಬಂದು ಪ್ರತಿಭಟಿಸಿದ್ದಾರೆ.

ತುಮಕೂರು ಮಾತ್ರವಲ್ಲ ಬಳ್ಳಾರಿಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಕನ್ನಡ ಪತ್ರಿಕೆ ಹಿಂದಿಯಲ್ಲಿ ಬಂದಿದ್ದಕ್ಕೆ ಆಕ್ರೋಶಗೊಂಡಿದ್ದಾರೆ. ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!