Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಜ್ಜಿ ಅವರ ಹಸಿವು ನನಗಿಷ್ಟ : ಬಿಸಿಸಿಐ ಮುಖ್ಯಸ್ಥ ಗಂಗೂಲಿ..!

Facebook
Twitter
Telegram
WhatsApp

23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ಹರ್ಭಜನ್ ಸಿಂಗ್ ನಿವೃತ್ತಿ ಘೋಷಣೆ ಮಾಡಿ ಆಗಿದೆ. ಆಫ್ ಸ್ಪಿನ್ನರ್ ಆಗಿದ್ದ ಭಜ್ಜಿ ನಿವೃತ್ತಿ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿರೋದಂತು ಸತ್ಯ. ಇದೀಗ ಭಜ್ಜಿ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೊಗಳಿಕೆಯ ಮಾತನಾಡಿದ್ದಾರೆ.

ಭಜ್ಜಿ ತಮ್ಮ ಜೀವನದಲ್ಲಿ ಹಲವಾರು ಸವಾಲುಗಳನ್ನ ಎದುರಿಸಿದ್ದಾರೆ. ಆದ್ರೆ ಭಜ್ಜಿ ಮಾತ್ರ ಯಾವುದೇ ಕಾರಣಕ್ಕೂ ಸುಲಭದಲ್ಲಿ ಬಿಟ್ಟು ಕೊಡದವರಲ್ಲ. ಭಜ್ಜಿ ಎಲ್ಲಾ ಅಡೆತಡೆಗಳನ್ನ ನಿವಾರಿಸಿಕೊಂಡು ಬಂದಿದ್ದಾರೆ. ವೃತ್ತಿ ಜೀವನದ ವಿಚಾರಕ್ಕೆ ಅವರನ್ನ ಅಭಿನಂದಿಸುತ್ತೇನೆ.

ಭಜ್ಜಿ ಅವರ ಶಕ್ತಿ, ಧೈರ್ಯ, ಅವರ ಆತ್ಮವಿಶ್ವಾಸ ತುಂಬಾ ಇಷ್ಟವಾಗುತ್ತೆ. ಹರ್ಭಜನ್ ಸಿಂಗ್ ಆಟದಲ್ಲಿ ಸಾಕಷ್ಟು ಪರಿಶ್ರಮ ಹಾಕುತ್ತಿದ್ದವರು. ಅವರ ಪ್ರದರ್ಶನದ ಹಸಿವು ನನಗೆ ತುಂಬಾ ಇಷ್ಟ. ಮನಸ್ಪೂರ್ತಿಯಾಗಿ ಅವರನ್ನ ಅಭಿನಂದಿಸುತ್ತೇನೆ.ಅವರು ಎಲ್ಲರಿಗೂ ಸ್ಪೂರ್ತಿದಾಯಕ ಎಂದು ಭಜ್ಜಿಯನ್ನ ಹಾಡಿ ಹೊಗಳಿದ್ದಾರೆ ಬಿಸಿಸಿಐ ಅಧ್ಯಕ್ಷ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!