Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದಿತಿ ಪ್ರಭುದೇವ ಸೀಕ್ರೆಟ್ ಎಂಗೇಜ್ಮೆಂಟ್ ಆಗಿರೋದು ಕಾಫಿ ತೋಟದ ಮಾಲೀಕನಂತೆ..!

Facebook
Twitter
Telegram
WhatsApp

ಬೆಂಗಳೂರು : ಸ್ಯಾಂಡಲ್ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಒಬ್ಬರು. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಇರುವ ನಟಿ ಅದಿತಿ ಇದೀಗ ಅಭಿಮಾನಿಗಳಿಗೂ ತಿಳಿಸದೆ ಸೀಕ್ರೇಟ್ ಆಗಿ ಎಂಗೇಜ್ಮೆಂಟ್ ಆಗಿದ್ದಾರೆ. ಈ ಅನುಮಾನ ಮೂಡಿದ್ದು ಅದಿತಿ ಹಾಕಿರೋ ಪೋಸ್ಟ್ ನಿಂದಲೆ.

ಅದಿತಿ ಪ್ರಭುದೇವ ಕೃಷಿ ಕಡೆ ಸಾಕಷ್ಟು ಆಸಕ್ತಿ ಹೊಂದಿರುವವರು. ತನಗೆ ಬಿಡುವಾದಾಗೆಲ್ಲ ಕೃಷಿ ಕೆಲಸದಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದರು. ನಾನು ಮದುವೆಯಾಗುವ ಹುಡುಗ ಕೂಡ ಕೃಷಿ ಕಡೆ ಹೆಚ್ಚು ಗಮನ ಕೊಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದರು. ಅವರೊಬ್ಬ ಸೆಲೆಬ್ರೇಟಿ ಹೇಳಿದಂತೆ ಮಾಡ್ತಾರಾ ಅನ್ನೋ ಪ್ರಶ್ನೆಗಳು ಮೂಡೋದು ಸಹಜ.

ಆದ್ರೆ ಅದಿತಿ ಪ್ರಭುದೇವ ತನ್ನ ಮಾತಿನಂತೆಯೇ ನಡೆದುಕೊಂಡಿದ್ದಾರೆ ಗೊತ್ತಾ..? ಹೌದು ಈ ವಿಚಾರ ಅಭಿಮಾನಿಗಳಿಗೆ ಫುಲ್ ಖುಷಿ ನೀಡುವಂತ ವಿಚಾರವಾಗಿದೆ. ಅದಿತಿ ಪ್ರಭುದೇವ ಮದುವೆಯಾಗುತ್ತಿರುವ ಹುಡುಗನ ಹೆಸರು ಯಶಸ್. ಚಿಕ್ಕಮಗಳೂರಿನ ಹುಡುಗ. ಕಾಫಿ ಎಸ್ಟೇಟ್ ನ ಮಾಲೀಕ. ಕೃಷಿ ಕಡೆಯೇ ಇದ್ದಾರೆ. ಇನ್ನು ಯಶಸ್ ಹಾಗೂ ಅದಿತಿ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಕೆಲ ದಿನಗಳ ಹಿಂದೆಯೆ ಕುಟುಂಬಸ್ಥರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಕೂಡ ಆಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!