Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಇಂದು ರಾತ್ರಿ 10ರಿಂದ ಶುರುವಾಯ್ತು ನೈಟ್ ಕರ್ಫ್ಯೂ..!

Facebook
Twitter
Telegram
WhatsApp

ಬೆಂಗಳೂರು: ಒಮಿಕ್ರಾನ್ ಹೆಚ್ಚಳದ ಭೀತಿ ಹಿನ್ನೆಲೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. 10 ದಿನಗಳ ಕಾಲ ಈ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜನವರಿ 7 ರವರೆಗೂ ಈ ಕರ್ಫ್ಯೂ ಇದ್ದು, ಈಗಾಗಲೇ ಎಲ್ಲಾ ಜಿಲ್ಲೆಯಲ್ಲೂ ಬಿಗಿಭದ್ರತೆ ಮಾಡಲಾಗಿದೆ.

ಹೊಸ ವರ್ಷ ಹತ್ತಿರವಿರುವ ಕಾರಣ ಜನಜಂಗುಳಿ ಸೇರಬಾರದು ಎಂಬ ಕಾರಣಕ್ಕೆ ಈ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹೊಸ ವರ್ಷಕ್ಕೆ ಈ ಬಾರಿಯೂ ಬ್ರೇಕ್ ಬಿದ್ದಿದೆ. ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

ನೈಟ್ ಕರ್ಫ್ಯೂ ಜಾರಿಯಲ್ಲಿರುವ ಅಷ್ಟು ದಿನ ಪಬ್, ಬಾರ್ ಆಂಡ್ ರೆಸ್ಟೋರೆಂಟ್ ರಾತ್ರಿ 10 ಗಂಟೆಗೆಲ್ಲಾ ಬಂದ್ ಮಾಡಬೇಕಾಗಿದೆ. 50-50 ಗೆ ಅನುಮತಿ ನೀಡಲಾಗಿದೆ.‌ ಬಾರ್ ಆಂಡದ ರೆಸ್ಟೋರೆಂಟ್, ಹೊಟೇಲ್ ಗಳಿಗೆ ಜನವರಿ 2ರವರೆಗೆ ಮಾತ್ರ ಸೀಮಿತ ಮಾಡಲಾಗಿದೆ. ಜನವರಿ 3 ರಿಂದ ಎಂದಿನಂತೆ ಸೇವೆ ನೀಡಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!