Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಕ್ಕಲಿಗರನ್ನ ಬಡಿದಬ್ಬಿಸಲು ಹೊರಟಿದ್ದಿರೋ : ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋಡಿಹಳ್ಳಿ ವ್ಯಂಗ್ಯ..!

Facebook
Twitter
Telegram
WhatsApp

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ನಡೆಸಲು ಸಜ್ಜಾಗಿದ್ದಾರೆ. ಈ ಬಗ್ಗೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ. ಮೇಕೆದಾಟು ಯೋಜನೆಗೆ ಬೇಡಿಕೆ ಇಟ್ಟಿದ್ದೇ ನಾವು ಎಂದಿದ್ದಾರೆ.

ನಿಮ್ಮ ಸರ್ಕಾರವಿದ್ದಾಗ ಮೇಕೆದಾಟು ಯೋಜನೆಗೆ ಏನು ಮಾಡಿದ್ರಿ..? ನೀವೆ ಅಧಿಕಾರದಲ್ಲಿದ್ರಿ. ಆಗ ಕ್ರಮ ಕೈಗೊಂಡಿಲ್ಲ ಈಗ್ಯಾಕೆ ಮಾಡ್ತಾ ಇದ್ದೀರಾ..? ಒಕ್ಕಲಿಗರನ್ನ ಬಡಿದೆಬ್ಬಿಸಲು ಹೊರಟಿದ್ದೀರೋ ಅಥವಾ ರಾಜಕೀಯ ಸ್ಟಾಟರ್ಜಿಯಾ. ಕಾಂಗ್ರೆಸ್ ಮೇಕೆದಾಟು ಯೋಜನೆ ಶುದ್ಧ ನಾನ್ ಸೆನ್ಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

ಮೇಕೆದಾಟು ಯೋಜನೆ ಬಹಳ ಉಪಯುಕ್ತವಾದದ್ದು. ಮೇಕೆದಾಟು ಯೋಜನೆಗೆ ಸಿಎಂ ಆದಷ್ಟು ಬೇಗ ಅಡಿಗಲ್ಲು ಹಾಕಬೇಕು. ಇಲ್ಲವಾದಲ್ಲಿ ಆ ಯೋಜನೆಗೆ ರೈತರೆ ಅಡಿಗಲ್ಲು ಹಾಕುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪೆನ್ ಡ್ರೈವ್ ಹಂಚುವುದಕ್ಕೆ ಅನುಮತಿ ಕೊಟ್ಟಿದ್ದೇ ಕುಮಾರಸ್ವಾಮಿ: ಶಿವರಾಮೇಗೌಡ ಶಾಕಿಂಗ್ ಹೇಳಿಕೆ..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ‌. ನಿನ್ನೆಯಷ್ಟೇ ವಕೀಲ ದೇವರಾಜೇಗೌಡ, ಈ ವಿಡಿಯೋ ರಿಲೀಸ್ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ ಎಂದು

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

error: Content is protected !!