Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೇಕ್ವಾಂಡೋ ಚಾಂಪಿಯನ್‍ಶಿಪ್‍ : ಚಳ್ಳಕೆರೆ ವಿದ್ಯಾರ್ಥಿಗಳಿಗೆ ಪದಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೇ ಕರ್ನಾಟಕ ರಾಜ್ಯ ಟೇಕ್ವಾಂಡೋ ಚಾಂಪಿಯನ್‍ಶಿಪ್‍ನಲ್ಲಿ ಚಳ್ಳಕೆರೆ ಟೇಕ್ವಾಂಡೋ ಸೆಂಟರ್‍ನ ವಿದ್ಯಾರ್ಥಿಗಳು ಸೀನಿಯರ್, ಕೆಡೆಟ್, ಜೂನಿಯರ್, ಸಬ್‍ಜೂನಿಯರ್ ಮತ್ತು ಜಿ-4 ವಿಭಾಗದಲ್ಲಿ ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿದ್ದಾರೆ.
ಪ್ರತಿಭ ಕಂಚು, ವಿಷ್ಣು ಕಂಚಿನ ಪದಕಗಳನ್ನು ಗಿಟ್ಟಿಸಿಕೊಂಡಿದ್ದಾರೆ.

ಜಿ-4 ವಿಭಾಗದಲ್ಲಿ ಪಾರ್ಥ ಎಸ್.ನಾಯ್ಕ ಚಿನ್ನದ ಪದಕ, ಭಗತ್ ಚಂದು ಟಿ. ಚಿನ್ನದ ಪದಕ, ಹರೀಶ್ ಶೇಖರ್ ಬೆಳ್ಳಿ ಪದಕ, ಮಂಜುಳ ಕಂಚು, ಸಾಕೇತ್‍ರೆಡ್ಡಿ ಕಂಚು
ಪ್ರಜ್ವಲ್ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.

ಗುರುಚೇತನ್, ನಿಶಾಂತ್ ಇವರುಗಳಿಗೆ ಕಂಚಿನ ಪದಕ, ಚಾರ್ವಿಕ ಬೆಳ್ಳಿ ಪದಕ, ಚರಣ್ ಬೆಳ್ಳಿ ಮತ್ತು ಕಂಚಿನ ಪದಕ, ಅವೀಶ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಟೇಕ್ವಾಂಡೋ ತರಬೇತುದಾರರಾದ ಎಸ್.ಸ್ವಾಮಿ, ಮಂಜುನಾಥ್, ಬೋಸಯ್ಯ, ಸುಮಂತ್ ಹಾಗೂ ಎಸ್.ಆರ್.ಎಸ್. ಪ್ರಾಂಶುಪಾಲರಾದ ವಿಜಯ್‍ರವರು ಪದಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment