Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

6 ವರ್ಷದಿಂದ ಕಡಲೆಕಾಯಿ ತಿಂತಿದ್ದವರು, ಮೇಕೆಮಾಂಸಕ್ಕಾಗಿ ಪಾದಯಾತ್ರೆ ಶುರು ಮಾಡಿದ್ದಾರೆ : ಆರ್ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ, ಕಾಂಗ್ರೆಸ್ ನಾಯಕರು ಜನವರಿ 9 ರಿಂದ ಪಾದಯಾತ್ರೆ ನಡೆಸಲು ಸಜ್ಜಾಗಿದ್ದಾರೆ. ಮೇಕೆದಾಟು ಪ್ರದೇಶದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಪಾದಯಾತ್ರೆ ನಡೆಸಲು ಸಜ್ಜಾಗಿದ್ದಾರೆ. ಈ ಬಗ್ಗೆ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿದ್ದಾಗ ಯಾಕೆ ಮೇಕೆದಾಟು ಬಗ್ಗೆ ಚಕಾರವೆತ್ತಿಲ್ಲ. ಐದು ವರ್ಷ ಸಿದ್ದರಾಮಯ್ಯ ಫೈನಾನ್ಸ್ ಮಿನಿಸ್ಟರ್ ಆಗಿದ್ರು. ಡಿಪಿಆರ್ ಮಾಡೋದಕ್ಕೆ ಮೂರು ತಿಂಗಳು ಬೇಕಾಗುತ್ತೆ. ಆದ್ರೆ ಆರು ತಿಂಗಳು ತೆಗೆದುಕೊಂಡ್ರು.

ಐದು ವರ್ಷ ಏನ್ ಮಾಡ್ತಿದ್ರು. ಆರು ವರ್ಷ ಕಡಲೆಕಾಯಿ ತಿಂತಿದ್ರು. ಮೇಕೆ ಮಾಂಸ ಸಿಗುತ್ತೆ ಮೇಕೆದಾಟಿಗೆ ಹೊರಟಿದ್ದಾರೆ. ಇವ್ರಿಗೆ ಮೇಕೆನೂ ಸಿಗಲ್ಲ ಮಾಂಸನೂ ಸಿಗಲ್ಲ ಎಂದು ಆಕ್ರೋಶಿತರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!