Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಣೆಗೆ ಸಿಂಧೂರ ಯಾಕಿಟ್ಟಿಲ್ಲ ಎಂದ ಭಜರಂಗದಳದವರಿಗೆ ತುಮಕೂರಿನ ಮಹಿಳೆ ಹಾಕಿದ ಆವಾಜ್ ನೋಡಿ..!

Facebook
Twitter
Telegram
WhatsApp

ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಮಧ್ಯೆ ಜಿಲ್ಲೆಯಲ್ಲಿ ದಲಿತರ ಮನೆಯಲ್ಲಿ ಕ್ರಿಸ್ಮಸ್ ಆಚರಣೆ ಮಾಡಿದ್ದಕ್ಕೆ ಭಜರಂಗದಳದವರು ಪ್ರಶ್ನಿಸಿರುವ ಘಟನೆ ನಡೆದಿದೆ.

ಆ ಗುಂಪಿನವರು ಹಿಂದುತ್ವವಾದಿಗಳು ಅಂತ ಹೇಳಿಕೊಂಡು ಬಂದವರು ಗಲಾಟೆ ಮಾಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಬಿಳಿ ದೇವಾಲಯ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಮನೆಗೆ ಹೋಗಿ ಕ್ರಿಸ್ಮಸ್ ಮಾಡುತ್ತಿದ್ದನ್ನ ಪ್ರಶ್ನಿಸಿದ್ದಾರೆ. ಮಹಿಳೆಗೆ ಹಣೆಗೆ ಯಾಕೆ ಸಿಂಧೂರ ಇಟ್ಟಿಲ್ಲ..? ಕ್ರಿಸ್ಮಸ್ ಯಾಕೆ ಆಚರಣೆ ಮಾಡ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಆಗ ಮಹಿಳೆ ಸರಿಯಾಗಿ ಆವಾಜ್ ಹಾಕಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ವಾದ-ವಿವಾದದಲ್ಲಿ ಭಾಗಿಯಾದ ಎರಡೂ ಗುಂಪುಗಳಿಂದ ದೂರುಗಳಿದ್ದರೂ ಪ್ರಕರಣ ದಾಖಲಾಗಿಲ್ಲ. ಆ ಕುಟುಂಬವು ಕ್ರಿಸ್‌ಮಸ್ ಆಚರಿಸುತ್ತಿತ್ತು. ಆದರೆ, ಕೆಲವು ಪುರುಷರು ಅಲ್ಲಿಗೆ ಹೋಗಿ ಅಡ್ಡಿಪಡಿಸಿದ್ದಾರೆ. ಇದು ಕೇವಲ ವಾದವಾಗಿದೆ ಮತ್ತು ಯಾವುದೇ ಹಿಂಸಾಚಾರ ನಡೆದಿಲ್ಲ. ನಾವು ಪ್ರಕರಣವನ್ನು ದಾಖಲಿಸಿಲ್ಲ ಎಂದು ಕುಣಿಗಲ್ ಠಾಣೆಯ ಪೊಲೀಸ್ ನಿರೀಕ್ಷಕ ರಾಜು ಪಿ. ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!