Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ವರ್ಷದ ಸಂಭ್ರಮದ ಜೊತೆಗೆ ಬೆಲೆ ಏರಿಕೆ ಬಿಸಿಯೂ ತಟ್ಟಿದೆ..!

Facebook
Twitter
Telegram
WhatsApp

ಬೆಂಗಳೂರು: ಒಂದು ಕಡೆ ಹೊಸ ವರ್ಷದ ಸಂಭ್ರಮ. ಮತ್ತೊಂದು ಕಡೆ ಬೆಲೆ ಏರಿಕೆ ಬಿಸಿ. ಜನವರಿ ಒಂದರಿಂದ ಕೆಲವೊಂದು ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಈಗಾಗಲೇ ಕೊರೊನಾ ಸಂಕಷ್ಟದಿಂದ ಜನ ಕಂಗೆಟ್ಟಿದ್ದಾರೆ. ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ. ಈ ಮಧ್ಯೆ ಬೆಲೆ ಏರಿಕೆ ಆದ್ರೆ ಜನರ ಸ್ಥಿತಿ ಗತಿ ಹೇಗಿರುತ್ತೆ ಅಲ್ವಾ..?

ಹೊಸ ವರ್ಷ ಅಂತ ಖುಷಿ ಪಡುವ ಹೊತ್ತಲ್ಲೇ ಜನರ ತಲೆ ಕೆಡಿಸಿದೆ. ಓಲಾ ಉಬರ್ ಸೇರಿದಂತೆ ಫುಡ್ ಡೆಲಿವರಿಗಳಾದ ಸ್ವಿಗ್ಗಿ, ಝೊಮ್ಯಾಟೊ ಕೂಡಾ ದುಬಾರಿಯಾಗಿದೆ. ಇದರೊಂದಿಗೆ ಪಾದರಕ್ಷೆ, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ವಸ್ತುಗಳ ಬೆಲೆಯೂ ಏರಿಕೆಯಾಗಿದೆ.

ಅಷ್ಟೇ ಅಲ್ಲ ಹಾಲು, ಹಣ್ಣು, ಕಾಫಿ, ಟೀ, ತಪು ಪಾನೀಯಗಳೊಂದಿಗೆ, ಸೋಪ್, ಪೇಸ್ಟ್‍ಗಳ ಬೆಲೆಯೂ ಮುಂದಿನ 2-3 ತಿಂಗಳುಗಳಲ್ಲಿ ಶೇ.4 ರಿಂದ ಶೇ.10ಕ್ಕೆ ಏರಿಕೆಯಾಗಲಿದೆ. 1,000 ರೂ.ಗೂ ಅಧಿಕ ಬೆಲೆಯ ಪಾದರಕ್ಷೆಗಳ ಮೇಲೆ ಶೇ.12ರಷ್ಟು ಜಿಎಸ್‍ಟಿ ದರವನ್ನು ವಿಧಿಸಲಾಗಿದೆ. ಇದರ ಬೆಲೆ ಏರಿಕೆಯೂ ಜನವರಿ 1 ರಿಂದಲೇ ಅನುಷ್ಠಾನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!