Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಮತ್ತು ಹಿರಿಯೂರಿನಲ್ಲಿ ಆಗಸ್ಟ್ 13 ರಂದು ಉಚಿತ ಬಂಜೆತನ ತಪಾಸಣಾ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 11 : ಚಿತ್ರದುರ್ಗ ಮತ್ತು ಹಿರಿಯೂರಿನಲ್ಲಿ ಆಗಸ್ಟ್ 13 ನೇ ಬುಧವಾರದಂದು ಗರ್ಭಧಾರಣೆ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರವನ್ನು ಕಂಡುಕೊಳ್ಳುವುದಕ್ಕಾಗಿ ಹಾಗೂ ನೋವಾ ಐವಿಎಫ್‌ ಫರ್ಟಿಲಿಟಿ ಇವರಿಂದ ಸ್ತ್ರೀ ಹಾಗೂ ಪುರುಷರ ಉಚಿತ ಬಂಜೆತನ ತಪಾಸಣಾ ಕಾರ್ಯಕ್ರಮವನ್ನು ನುರಿತ ತಜ್ಞರಿಂದ ಸಮಾಲೋಚನೆ ಮತ್ತು ಕೌನ್ಸೆಲಿಂಗ್ ಏರ್ಪಡಿಸಲಾಗಿದೆ.

ಚಿತ್ರದುರ್ಗದಲ್ಲಿ
ಡಾ|| ಮಹೇಶ್ ಕೋರೆಗೋಳ್ ಹಾಗೂ ಡಾ|| ಸುವರ್ಣ ರಾಜಶೇಖ‌ರ್ ಅವರಿಂದ
ಶ್ಲೋಕ್ ಹಾಸ್ಪಿಟಲ್, ಚೌಡೇಶ್ವರಿ ದೇವಸ್ಥಾನದ ಎದುರುಗಡೆ, 1ನೇ ಕ್ರಾಸ್, ವಿ.ಪಿ.ಲೇಔಟ್, ಐಶ್ವರ್ಯ ಪೋರ್ಟ್ ಹೋಟೆಲ್ ಪಕ್ಕದಲ್ಲಿರುವ ಆಸ್ಪತ್ರೆಯಲ್ಲಿ ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 2:00 ರವರೆಗೆ ಮತ್ತು

ಹಿರಿಯೂರಿನಲ್ಲಿ
ಡಾ|| ರೋಹಿತ್ ಎಸ್., ಬಸವರಾಜ ನರ್ಸಿಂಗ್ ಹೋಮ್,
ನೃಪತುಂಗ ವಿಸ್ತಾರಣಿ, ಹಿರಿಯೂರಿನಲ್ಲಿ ಮಧ್ಯಾಹ್ನ 3:00 ರಿಂದ ಸಂಜೆ 5:00 ರವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರ ನಡೆಯಲಿದೆ.

ಅಪಾಯಿಂಟ್‌ಮೆಂಟ್‌ಗಾಗಿ ಕರೆ ಮಾಡಿ: 81050 72515

ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ, ಅತ್ಯಾಧುನಿಕ ಯಂತ್ರೋಪಕರಣಗಳು ಜೊತೆಗೆ ಆಸ್ಪತ್ರೆಯು ಹೈಟೆಕ್ ಸೌಲಭ್ಯವನ್ನು ಹೊಂದಿದೆ. ಲೈಂಗಿಕ ರೋಗಗಳ ಮತ್ತು ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಉಚಿತವಾಗಿ ಹಮ್ಮಿಕೊಳ್ಳುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...