Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಕಾಂಗ್ರೆಸ್ ನಾಯಕರಿಗೆ ಬುಲಾವ್ ಕೊಟ್ಟ ಬಿಜೆಪಿ ಸಚಿವ..!

Facebook
Twitter
Telegram
WhatsApp

 

ಚಿತ್ರದುರ್ಗ, (ಜ.02) : ಮೂರು ಪಕ್ಷದಲ್ಲೂ ಪಕ್ಷಾಂತರ ನಡೆಯುತ್ತಲೇ ಇರುತ್ತದೆ. ಒಂದು ಪಕ್ಷದಲ್ಲಿದ್ದವರು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಇದೀಗ ಸಚಿವ ಗೋವಿಂದ ಕಾರಜೋಳ ನಗು ನಗುತ್ತಲೇ ಕಾಂಗ್ರೆಸ್ಸಿಗರನ್ನು ಬಿಜೆಪಿಗೆ ಬರ್ತೀರಾ ಎಂದಿದ್ದಾರೆ.

ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಕಾಂಗ್ರೆಸ್ ಶಾಸಕರೊಬ್ಬರು ಬಿಜೆಪಿ ಸೇರಲಿದ್ದಾರೆ. ನೀವೂ ಸೇರ್ತೀರಾ ಎಂದರು. ನೀಂದ್ರಪಾ ಸುಮ್ಮನೆ, ನೀನು ಕೂಡ ಸದ್ಯದಲ್ಲೇ ಬಿಜೆಪಿಗೆ ಬರ್ತೀಯಾ ಬಿಡು ಅಂತ ಆಕ್ಷೇಪ ವ್ಯಕ್ತಪಡಿಸಿದ ಪಾವಗಡದ ಶಾಸಕ ವೆಂಕಟರಮಣ ಅವರ ಮಾತಿಗೆ ಉತ್ತರ ನೀಡಿದ್ರು.

ಆದ್ರೆ ಈ ಮಧ್ಯೆ ಸಚಿವ ಗೋವಿಂದ ಕಾರಜೋಳ ನಗೆ ಪಟಾಕಿ ಹಾರಿಸಿದ್ರು, ನಾವೆಲ್ಲಾ ಹಳೆ ಸ್ನೇಹಿತರು. ಹೀಗಾಗಿ ಕಾಮಿಡಿ ಮಾಡ್ತೀವಿ. ಅದರಲ್ಲೇನಿದೆ ಎಂದರು. ಆದ್ರೆ ಸುದ್ದಿಗೋಷ್ಟಿಯಲ್ಲಿ ಸಚಿವ ಕಾರಜೋಳ ಹೇಳಿದ ಆ ಕಾಂಗ್ರೆಸ್ ಶಾಸಕ ಯಾರೆಂಬುದೇ ಎಲ್ಲರ ಪ್ರಶ್ನೆ. ಅದು ಕೂಡ ನಗೆ ಪಟಾಕಿಯ ಅಥವಾ ಯಾರಾದ್ರೂ ಹೋಗುವವರು ಇದ್ದಾರಾ ಎಂಬ ಪ್ರಶ್ನೆ ಒಂದಷ್ಟು ಜನರ ತಲೆ ಹೊಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!