Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಗ ನಮ್ಮ‌ ಮುಂದೆ ಸವಾಲಿದೆ : ಲಾಕ್ಡೌನ್ ಬಗ್ಗೆ ಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸದ್ಯ ಎಲ್ಲರಲ್ಲೂ ಆತಂಕ ಶುರುವಾಗಿದೆ. ಒಂದು ಕಡೆ ಕರೊನಾ ಹೆಚ್ಚಳದ ಆತಂಕವಾದರೆ ಮತ್ತೊಂದು ಕಡೆ ಮತ್ತೆ ಲಾಕ್ಡೌನ್ ಮಾಡ್ತಾರಾ ಅನ್ನೋ ಭಯ. ಯಾಕಂದ್ರೆ ಕಳೆದ ಎರಡು ವರ್ಷದಿಂದ ಲಾಕ್ಡೌನ್ ಹುಟ್ಟಿಸಿರುವ ಭಯ ಅಷ್ಟಿಷ್ಟಲ್ಲ. ಸದ್ಯದ ಸ್ಥಿತಿಯಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ನಮ್ಮ ಮುಂದೆ ಸವಾಲಿದೆ ಎಂದಿದ್ದಾರೆ ಸಿಎಂ.

ಇಂದಿನಿಂದ 15-17 ವರ್ಷದವರೆಗಿನ ಮಕ್ಕಳಿಗೆ ಇಂದಿನಿಂದ ಲಸಿಕೆ ನೀಡಲು ಚಾಲನೆ ನೀಡಲಾಗಿದೆ. ಬಿಬಿಎಂಪಿ ಕಾಲೇಜಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಪರಿಸ್ಥಿತಿ ಬಗ್ಗೆ ಮಾತನಾಡಿದ್ದು, ಮೂರನೆ ಅಲೆ ಬಿಂಬಿತವಾಗಿದೆ. ಹೀಗಾಗಿ ಸಾಕಷ್ಟು ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲೇಬೇಕಾಗಿದೆ. ಈಗಾಗಲೇ ಗಡಿ ಭದ್ರತೆಯನ್ನು ಮಾಡಲಾಗಿದೆ.

ಜನ ಕೂಡ ಸಹಕರಿಸಬೇಕು. ಹೆಚ್ಚು ಟ್ರಾಕಿಂಗ್ ಮಾಡಲಾಗುತ್ತಿದೆ. ಮಾಸ್ಕ್ ಕಡ್ಡಾಯವಾಗಿ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಕೊರೊನಾ ಹೆಚ್ಚಳವಾಗುತ್ತಿದೆ. ನಮ್ಮ ಮುಂದೆ ದೊಡ್ಡ ಸವಾಲಿದೆ. ಕಠಿಣ ಕ್ರಮ ತೆಗೆದುಕೊಳ್ಳಲೆಬೇಕಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!