Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ನಾಗರಿಕರು ಜಾಗೃತಿಯಿಂದ ಇರಬೇಕು : ಲಾಕ್ಡೌನ್ ಬಗ್ಗೆ ಸಚಿವ ಖೂಬಾ ಹೇಳಿದ್ದು ಹೀಗೆ..!

Facebook
Twitter
Telegram
WhatsApp

 

ಬೀದರ್: ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಮೂರನೆ ಅಲೆಯ ಆತಂಕವನ್ನ ಸೃಷ್ಟಿ ಮಾಡಿದೆ. ಹೀಗಾಗಿ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಈ ಬಗ್ಗೆ ಸಚಿವ ಭಗವಂತ ಖೂಬಾ ಮಾತನಾಡಿದ್ದು, ಕೊರೊನಾಗೆ ಸಂಬಂಧಿಸಿದಂತೆ ಯಾವ ರೀತಿಯ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು ಅನ್ನೋದು ಸರ್ಕಾರಕ್ಕೆ ಗೊತ್ತು. ಆದ್ರೆ ಮೊದಲು ನಾಗರಿಕರು ಎಚ್ಚರದಿಂದಿರಬೇಕು. ಎಲ್ಲಾ ನಾಗರಿಕರು ಕೊರೊನಾ ನಿಯಮಗಳನ್ನ ಅನುಸರಿಸಬೇಕು. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಬಾರದೆ ಇರುವಂತೆ ಜಾಗೃತಿ ವಹಿಸಬೇಕು. ತಜ್ಞರು ಕೊಟ್ಟಿರುವ ವರದಿಯ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಎಂದಿದ್ದಾರೆ.

ಇನ್ನು ಇಂದಿನಿಂದ 15-17 ವರ್ಷದ ಮಕ್ಕಳಿಗೂ ಇಂದಿನಿಂದ ಲಸಿಕೆ ನೀಡುವ ಅಭಿಯಾನಕ್ಕೆ ಇಂದಿನಿಂದ ಚಾಲನೆ ನೀಡಲಾಗಿದೆ. ಈ ಲಸಿಕೆಯ ಬಗ್ಗೆ ಎಲ್ಲಾ ಮಕ್ಕಳಲ್ಲೂ ಆಸಕ್ತಿ ಮೂಡಬೇಕು. ಮಕ್ಕಳಲ್ಲಿ ಇಂದು ಕಂಡ ಆಸಕ್ತಿ ನೋಡಿ ಸಂತಸವಾಗಿದೆ. ಎಲ್ಲಾ ಮಕ್ಕಳು ಲಸಿಕೆಯನ್ನ ಹಾಕಿಸಿಕೊಳ್ಳಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!