Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಈ ನಮ್ಮ ಕನ್ನಡ ನಾಡು ನೂತನ ವರ್ಷದ ವರ್ಣರಂಜಿತ ಕ್ಯಾಲೆಂಡರ್ ಬಿಡುಗಡೆ

Facebook
Twitter
Telegram
WhatsApp

ಚಿತ್ರದುರ್ಗ,(ಜ.04):  ಬಳ್ಳಾರಿಯಿಂದ ಪ್ರಕಟಗೊಳ್ಳುತ್ತಿರುವ ಈ ನಮ್ಮ ಕನ್ನಡ ನಾಡು ಪ್ರಾದೇಶಿಕ ಕನ್ನಡ ದಿನಪತ್ರಿಕೆ ಹೊರ ತಂದಿರುವ ನೂತನ ವರ್ಷದ ವರ್ಣರಂಜಿತ ಕ್ಯಾಲೆಂಡರನ್ನು ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಪಕ್ಷದ ಕಚೇರಿಯಲ್ಲಿ ಉದ್ಘಾಟಿಸಿದರು.

ನೂತನ ಕ್ಯಾಲೆಂಡರ್ ಉದ್ಘಾಟಿಸಿ ಮಾತನಾಡಿದ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಎಲ್ಲವೂ ದುಬಾರಿಯಾಗಿರುವ ಇಂದಿನ ಕಾಲದಲ್ಲಿ ಈ ನಮ್ಮ ಕನ್ನಡ ನಾಡು ಪ್ರಾದೇಶಿಕ ದಿನಪತ್ರಿಕೆ ಕೇವಲ ಒಂದು ರೂ.ಗೆ ಓದುಗರ ಕೈಸೇರುತ್ತಿರುವುದು ಒಂದು ವಿಶೇಷ. ಅದೇ ರೀತಿ ಆಕರ್ಷಣೀಯವಾಗಿ ಕ್ಯಾಲೆಂಡರ್ ಮುದ್ರಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂಪತ್‌ಕುಮಾರ್, ವಕ್ತಾರ ನಾಗರಾಜ್‌ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ನಗರ ಪ್ರಧಾನ ಕಾರ್ಯದರ್ಶಿ ಕಿರಣ್, ಶಂಭು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!