Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

2,479 ಹೊಸ ಕೊರೊನಾ ಕೇಸ್.. ಬೆಂಗಳೂರು ಒಂದರಲ್ಲೇ ದಾಖಲಾಯ್ತು ಹೆಚ್ಚು ಕೇಸ್..!

Facebook
Twitter
Telegram
WhatsApp

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹೆಚ್ಚಳ ನಿರೀಕ್ಷೆಗೂ ಮೀರಿ ಜಾಸ್ತಿಯಾಗುತ್ತಿದೆ. ಇಂದು ಕರ್ನಾಟಕದಲ್ಲಿ 2,479 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಬೆಂಗಳೂರು ಒಂದರಲ್ಲೇ 2,053 ಕೇಸ್ ದಾಖಲಾಗಿದೆ.

ಈ ಸಂಬಂಧ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಇಂದು ಒಟ್ಟು 2,479 ಕೇಸ್ ಗಳು ದಾಖಲಾಗಿವೆ. ಅದರಲ್ಲಿ ಬೆಂಗಳೂರಿನಲ್ಲಿಯೇ 2,053 ಕೇಸ್ ದಾಖಲಾಗಿವೆ. ಇನ್ನು ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 2.59% ತಲುಪಿದೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!