Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ: ಒಣಹುಲ್ಲಿನ ಮೇಲೆ ಬಂದ ಒಮ್ನಿ ಬೆಂಕಿಗಾಹುತಿ..!

Facebook
Twitter
Telegram
WhatsApp

 

ದಾವಣಗೆರೆ: ಅಂಗಡಿಗೆ ದಿನಸಿ ಸಾಮಾನುಗಳನ್ನು ಸಾಗಿಸುತ್ತಿದ್ದ ಒಮ್ನಿ ಕಾರು ಹುಲ್ಲಿನ‌ ಮೇಲೆ ಸಾಗುತ್ತಿದ್ದಂತೆ ಹೊತ್ತಿ ಉರಿದಿದೆ. ಸದ್ಯ ಕಾರಲ್ಲಿ ಇದ್ದ ಚಾಲಕ ಹೊರ ಜಿಗಿದು ಪ್ರಾಣ ರಕ್ಷಿಸಿಕೊಂಡಿದ್ದಾನೆ. ಈ ಘಟನೆ ಆನಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹುಲ್ಲಿನ ಮೇಲೆ ಸಾಗಿದ್ದಷ್ಟೆ ಇದ್ದಕ್ಕಿದ್ದ ಹಾಗೇ ಒಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಚಾಲಕ ಎಚ್ಚೆತ್ತುಕೊಂಡು‌ಹೊರಗೆ ಜಿಗಿದಿದ್ದಾನೆ. ಒಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ತಕ್ಷಣ ಎಚ್ಚೆತ್ತು ಯಾರೋ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.

ಆದ್ರೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಒಮ್ನಿ ಕಾರು ಸುಟ್ಟು ಭಸ್ಮವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫಜಲ್ ಅಹ್ಮದ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಾವಣಗೆರೆ ರೂರಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಗೋಡೆ ಕುಸಿದು ವೃದ್ದೆ ಸಾವು

  ಸುದ್ದಿಒನ್, ಹಿರಿಯೂರು, ಅಕ್ಟೋಬರ್. 21 : ನಿರಂತರ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ವಾಸಿ ಮೀನಾಕ್ಷಮ್ಮ (63 ವರ್ಷ) ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಚಿತ್ರದುರ್ಗ | ಅಕ್ಟೋಬರ್ 27 ರಂದು ಕೋಟೆ ನಾಡಿನ ಕೋಗಿಲೆಗಳು ಸೀಸನ್ – 1

  ಚಿತ್ರದುರ್ಗ, ಅಕ್ಟೋಬರ್. 21 : ಚಿತ್ರದುರ್ಗ ತಾಲ್ಲೂಕು ನೂತನ ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ‘ಕೋಟೆ ನಾಡಿನ ಕೋಗಿಲೆಗಳು – ಸೀಸನ್ 1 ಕಾರ್ಯಕ್ರಮವನ್ನು ಅಕ್ಟೋಬರ್ 27 ರಂದು ಭಾನುವಾರ ಅಂಬೇಡ್ಕರ್

ಸಿಪಿ ಯೋಗೀಶ್ವರ್ ಕುರಿತು ಡಿಕೆ ಶಿವಕುಮಾರ್ ಹೇಳಿದ್ದೇನು ?

ಚಳ್ಳಕೆರೆ, ಅಕ್ಟೋಬರ್.21 : ಚನ್ನಪಟ್ಟಣದ ಬೈಎಲೆಕ್ಷನ್ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಸಿಪಿ ಯೋಗೀಶ್ವರ್ ಸ್ಪರ್ಧೆ ಮಾಡ್ತಾರೆ ಎನ್ನುತ್ತಿದ್ದಾಗಲೇ ತಮ್ಮ ಎಂಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ

error: Content is protected !!