Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹವಾಮಾನ ವೈಪರೀತ್ಯ, ಬೃಹತ್ ಪ್ರತಿಭಟನೆ : 20 ನಿಮಿಷ ಸಿಲುಕಿದ ಪ್ರಧಾನಿ ಮೋದಿ…!

Facebook
Twitter
Telegram
WhatsApp

ನವದೆಹಲಿ: ಇಂದು ಕಾರ್ಯಕ್ರಮವೊಂದಕ್ಕೆ ತೆರಳಿದ್ದ ನರೇಂದ್ರ ಮೋದಿ ಕೆಲವೊಂದು ಹವಮಾನ ವೈಪರೀತ್ಯಗಳಿಂದ ಪ್ರಧಾನಿ ಮೋದಿ ಅವರ ಸಂಚಾರ 20 ನಿಮಿಷಗಳ ಕಾಲ ವಿಳಂಬವಾಗಿದೆ.

ಪಂಜಾಬ್ ನ ಫ್ಲೈ ಓವರ್ ಮೇಲೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನಿಡೀ, ಅಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸಿದ್ಧತೆ ನಡೆದಿತ್ತು. ಅಲ್ಲಿಗೆ ಹೋಗಲು ಪ್ರಧಾನಿ ಮೋದಿ ಭಟಿಂಟಾಗೆ ಬಂದಿಳಿದರು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದೆ ಅಲ್ಲಿಂದ ವಾಪಾಸ್ ಏರ್ಪೋರ್ಟ್ ಗೆ ತೆರಳಿದ್ದಾರೆ.

ಮಳೆ ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಹೊರಡಲು ತಡವಾಗಿತ್ತು. ಆ ಸಮಯವನ್ನು ಮುಂದಾಕಿ ಬಳಿಕ ಎಲ್ಲಾ ಸರಿಯಾದ ಮೇಲೆ ಅಲ್ಲಿಂದ ಹೊರಟರು, ಆದ್ರೆ ದಾರಿ ಮಧ್ಯೆ ಬೃಹತ್ ಪ್ರತಿಭಟನೆ ಎದುರಾಗಿತ್ತು. ಪ್ರತಿಭಟನೆಯ ಪರಿಣಾಮ ರಸ್ತೆ ಬ್ಲಾಕ್ ಆಗಿತ್ತು. ಪರಿಣಾಮ ಟ್ರಾಫಿಕ್ ನಲ್ಲಿ ಸಿಲುಕಿದ್ದ ಪ್ರಧಾನಿ ಮೋದಿ, ಕಾರ್ಯಕ್ರಮದಲ್ಲಿ ಭಾಗವಹಿಸದೆಯೇ ವಾಪಾಸ್ ಹೊರಟರು.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ರೂಪುರೇಷೆಯನ್ನ ಪಂಜಾಬ್ ಸರ್ಕಾರಕ್ಕೆ ಈ ಮುಂಚೆಯೇ ತಿಳಿಸಲಾಗಿತ್ತು. ಆದರೂ ಸರ್ಕಾರ ಅಗತ್ಯ ಭದ್ರತೆ ಒದಗಿಸಿಲ್ಲ. ಸರ್ಕಾರದ ಲೋಪದಿಂದ ಈ ರೀತಿ ಆಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!