Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಕಲಚೇತನ ನೌಕರರಿಗೆ ಜನವರಿ 18 ರವರೆಗೆ ಮನೆಯಿಂದಲೇ ಕೆಲಸ : ಸರ್ಕಾರದ ಆದೇಶ

Facebook
Twitter
Telegram
WhatsApp

 

ಕೊಪ್ಪಳ : ಕೋವಿಡ್19 ರೂಪಾಂತರಿ ವೈರಸ್ ” ಓಮಿಕ್ರಾನ್” ವೈರಾಣು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕಲಚೇತನ ನೌಕರರು ಮನೆಯಿಂದ ಕಚೇರಿಗೆ ಬಂದು ಕಾರ್ಯ ನಿರ್ವಹಿಸಲು ತೊಂದರೆ ಆಗುವುದನ್ನು ಗಮನಿಸಿ ಸರಕಾರವು ವಿಕಲಚೇತನ ನೌಕರರಿಗೆ  ಕಚೇರಿ/ ಶಾಲೆಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.

ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದು ಜನವರಿ 18 ರ ವರಗೆ ಜಾರಿಯಲ್ಲಿ ಇರುತ್ತದೆ.

ಈ ಆದೇಶವು ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದೃಷ್ಟಿಹೀನ, ಹಾಗೂ ಇತರೆ ಅಂಗವೈಕಲ್ಯ ಹೊಂದಿರುವ ಅಧಿಕಾರಿಗಳು, ಸಿಬ್ಬಂದಿ, ಗರ್ಭಿಣಿ ಮಹಿಳಾ ಸಿಬ್ಬಂದಿ ಹಾಗೂ ವಿಕಲಚೇತನ  ನೌಕರರಿಗೆ ಅನ್ವಯವಾಗುತ್ತದೆ.

ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಶಾಸಕ ಎಂ.ಚಂದ್ರಪ್ಪ ಕರೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 21 : ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಜನ

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್ ಬಿಗ್ ಬಾಸ್ ನಿಂದ ಈಗಷ್ಟೇ ಮನೆಯಿಂದ ಹೊರ ಬಂದಿರುವ ಲಾಯರ್ ಜಗದೀಶ್ ರಾಜಕೀಯಕ್ಕೆ ಎಂಟ್ರಿಯಾಗುವ ಪ್ಲ್ಯಾನ್ ನಡೆಸುತ್ತಿದ್ದಾರೆ. ಶಿಗ್ಗಾಂವಿ,

JDS ಚಿಹ್ನೆಯಡಿ ಸ್ಪರ್ಧಿಸಲು ಡೆಡ್ಲೈನ್ : ಸಿಪಿ ಯೋಗೀಶ್ವರ್ ಕೊಟ್ಟ ಸೂಚನೆಯೇ ಬೇರೆ..!

ಬೆಂಗಳೂರು, ಅಕ್ಟೋಬರ್. 21 : ಮೂರು ಕ್ಷೇತ್ರಗಳ ಉಪಚುನಾವಣೆಯ ವಿಚಾರದಲ್ಲಿ ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅದರಲ್ಲೂ ಕಾಂಗ್ರೆಸ್

error: Content is protected !!