Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಚ್ಚುಚ್ಚಾಗಿ ಮಾತಾಡಿದ್ರೆ ಏನು ಮಾಡೋಕಾಗಲ್ಲ, ಬಸವರಾಜ್ ನಮ್ಮವರಲ್ಲ : ಮಾಧುಸ್ವಾಮಿ

Facebook
Twitter
Telegram
WhatsApp

 

ತುಮಕೂರು: ಸಚಿವ ಮಾಧುಸ್ವಾಮಿ ಕಿಮ್ ಜಾಂಗ್ ಉನ್ ಥರ ಅಂತ ಸಂಸದ ಬಸವರಾಜ್ ಗುಸುಗುಸು ಅಂತ ಮಾತನಾಡಿದ್ರು. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಸಂಸದ ಬಸವರಾಜ್ ಅವರ ಹೇಳಿಕೆ ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಅವರು ನಮ್ಮವರಲ್ಲ ಬಿಡಿ ಎಂದಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಹುಚ್ ಹುಚ್ಚಾಗಿ ಮಾತಾಡ್ತಾರೆ ಅಂದ್ರೆ ಅದಕ್ಕೆಲ್ಲಾ ಉತ್ತರ ಕೊಡೋಕೆ ಆಗಲ್ಲ. 12 ಗಂಟೆಗೆ ಕ್ಯಾಬಿನೆಟ್ ಸಭೆ ಇತ್ತು. ಹೀಗಾಗಿ ಸಮಯವಾಗುತ್ತೆ ಅಂತ 9.30ಗೆ ಹೊರಡಬೇಕು ಎಂದು ಮೊದಲೇ ಹೇಳಿದ್ದೆ. ಆದ್ರೆ 10 ಗಂಟೆಯಾದರೂ ಆಯೋಜಕರು ಸಭೆ ಮುಗಿಸಲಿಲ್ಲ. ತಡವಾಗುವ ಕಾರಣ ನಾನು ಎದ್ದು ಬಂದೆ. ಆ ಸುದ್ದಿಗೋಷ್ಟಿಯಲ್ಲಿ ನಾನು ಕೂಡ ಭಾಗಿಯಾಗಿದ್ದೆ.

12 ಗಂಟೆಗೆ ಕ್ಯಾಬಿನೇಟ್ ಇದ್ದರೂ ಅರ್ಧ ಗಂಟೆ ಮುಂಚೆಯೇ ಹೋಗಬೇಕಿತ್ತು. ರೋಡ್ ಗಳು ಕೆಲವೊಂದು ಕಡೆ ಬ್ಲಾಕ್ ಆಗಿರೋ ಕಾರಣ ಸಂಚಾರ ತಡವಾಗುತ್ತೆ ಅಂತ ಹೊರಟೆ. ಸಭೆಯಲ್ಲಿರುವಾಗ್ಲೇ ಸಿಎಂ ಅವರು ಎರಡು ಬಾರಿ ಕರೆ ಮಾಡಿದ್ದರು. ಹೀಗಾಗಿ ಬೇಗ ಹೊರಟೆ. ನನಗೆ ಬೇರೆಯವರ ವಿಚಾರ ತಿಳಿದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!