Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾದಯಾತ್ರೆ ಮೂಲಕ ಕಾವೇರಿ ಭಾಗದ ಜನರ ಜೀವನ ಹಾಳು ಮಾಡುತ್ತಿದ್ದಾರೆ : ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಲು ಸಿದ್ಧವಾಗಿರುವುದನ್ನು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆ ಮೂಲಕ ಕಾವೇರಿ ಭಾಗದ ಜನರ ಜೀವನ ಹಾಳು ಮಾಡಲು ಹೊರಟಿದ್ದಾರೆ ಎಂದಿದ್ದಾರೆ.

ಜೆಪಿ ಭವನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯಲ್ಲಿ ಡಿಪಿಆರ್ ಆಗಿಯೇ ಇಲ್ಲ. ಡಿಪಿಆರ್ ಆಗಿದ್ದು ನನ್ನ ಅವಧಿಯಲ್ಲಿ. ಇಷ್ಟು ದಿನ ಇಲ್ಲದವರಿಗೆ ಬೆಂಗಳೂರು ಭಾಗದವರಿಗೆ ಈಗ ನೀರು ಕೊಡಿಸಲು ನೆನಪಾಗಿದೆಯಾ..? ಪಾದಯಾತ್ರೆ ಮೂಲಕ ಕಾವೇರಿ ಭಾಗದ ಜನರ ಜೀವನ ಹಾಳು ಮಾಡಲು ಹೊರಟಿದ್ದಾರೆ. ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.

ಎರಡು ರಾಜಕೀಯ ಪಕ್ಷಗಳು ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿವೆ. ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡುತ್ತಿದೆ. ಇದರಿಂದ ನಮಗೇನು ತೊಂದರೆಯಿಲ್ಲ. ಕಾಂಗ್ರೆಸ್ ನಡಿಗೆ ಕೃಷ್ಣ ಕಡೆಗೆ ಅಂತ ಹೋಗಿದ್ದರು. ಆಗ ಏನಾಯಿತು. ನೀವೂ ಎಸಿಯಲ್ಲಿ ಆರಾಮಾಗಿ ಇರ್ತೀರಾ. ಬಡವರನ್ನ ನೋಡುವವರು ಯಾರು.

ಜೆಡಿಎಸ್ ಗೆ 5 ವರ್ಷ ಅಧಿಕಾರ ನೀಡಿ. ಪಾದಯಾತ್ರೆ ಮೂಲಕ ಸ್ಟಂಟ್ ಮಾಡಲ್ಲ. ನಿಗದಿತ ಸಮಯಕ್ಕೆ ಯೋಜನೆಗಳನ್ನ ಮುಗಿಸುತ್ತೇವೆ ಎಂದು ಎರಡು ಪಕ್ಷಕ್ಕೂ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!