Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿಎಸ್ಟಿ ದರ ಇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಏನಂದ್ರು..?

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ಬರೀ ಕೇಂದ್ರ ಜಿಎಸ್ಟಿ, ರಾಜ್ಯ ಜಿಎಸ್ಟಿ ಕಟ್ಟಿ ಕಟ್ಟಿನೇ ಸುಸ್ತಾಗಿದ್ದ ರಾಜ್ಯದ ಜನತೆಗೆ ಸದ್ಯ ಗುಡ್ ನ್ಯೂಸ್ ಸಿಕ್ಕಿದೆ. ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಜಿಎಸ್ಟಿ ಪ್ರಾರಂಭ ಮಾಡುವಾಗಲೆ ಅಂದಿನ ಪ್ರಧಾನ ಮಂತ್ರಿಗಳು ಯೂನಿಫಾರ್ಮ್ ಜಿಎಸ್ಟಿ ತರಬೇಕು ಎಂಬುದರ ಬಗ್ಗೆ ಯೋಚನೆ ಚರ್ಚೆ ಮಾಡಿದ್ರು. ಅದು 28-30, 40ರ ತನಕ ಹೋಯ್ತು. ಯಾವ ಪದಾರ್ಥಗಳು ಸಾಮಾನ್ಯ ಜನರಿಗೆ ತಲುಪುತ್ತೆ ಆ ಪದಾರ್ಥಗಳಿಗೆ ಜಿಎಸ್ಟಿ ಇರಬಾರದು, ಇದ್ದರು ಕೂಡ ಸಾಮಾನ್ಯ ಜನರಿಗೆ ಕೈಗೆಟಕುವಂತೆ ಮಾಡಬೇಕು. ಆದರೆ ಅದಕ್ಕೂ ಕೂಡ ಇವರು 20-28% ಎಲ್ಲಾ ಜಿಎಸ್ಟಿ ಹಾಕುದ್ರು. ಈಗ ಅದನ್ನ ಕಡಿಮೆ ಮಾಡಿದ್ದಾರೆ ಅಂತ ಕೇಳ್ಪಟ್ಟೆವು.

ನಮ್ಮ ಪಕ್ಷದವರು ಕೂಡ ಈ ಹಿಂದೆ ಅನೇಕ ಸಂದರ್ಭದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಪಾರ್ಲಿಮೆಂಟ್ ನಲ್ಲಿಯೂ ಪ್ರಸ್ತಾಪ ಮಾಡಿದ್ದಾರೆ, ಹೊರಗಡೆಯು ಮಾಡಿದ್ದಾರೆ. ಈಗ ಅವರಿಗೆ ಮನವರಿಕೆಯಾದಂತೆ ಕಾಣಿಸ್ತಾ ಇದೆ. ಅದನ್ನ ಸ್ವಾಗತ ಮಾಡ್ತೇನೆ. 5%, 0% ಎಲ್ಲಾ ಮಾಡಿದ್ದಾರೆ. ಅದು ಖುಷಿಯ ವಿಚಾರವೇ ಸರಿ. ಆದರೆ ಇನ್ನು ಕೆಲವೊಂದು ವಸ್ತುಗಳನ್ನ ಅಷ್ಟೇ ದರ ಇಟ್ಟಿದ್ದಾರೆ. ಅವುಗಳ ಕಡೆಗೂ ಗಮನ ಕೊಡಬೇಕು. ಬಹಳ ದೇಶಗಳಲ್ಲಿ 5%,6% ಮೇಲೆ ಹೋಗಿಲ್ಲ. ಆ ರೀತಿ ಎಲ್ಲಾ ದೇಶಗಳಲ್ಲೂ ಇದ್ದಂತೆ ಇಲ್ಲಿಯೂ ಜಾರಿಗೆ ಬರಬೇಕು. ಕೇಂದ್ರ ಸರ್ಕಾರಕ್ಕೆ ಹಣ ಬೇಕು, ಅಭಿವೃದ್ಧಿ ಆಗಬೇಕು. ಆದರೆ ಮತ್ತೆ ಈ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment