Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಕ್ಷಣದಿಂದಲೇ ಗಣಿಗಾರಿಕೆ ನಿಲ್ಲಿಸುತ್ತೇನೆ : ಸಚಿವ ಸುಧಾಕರ್

Facebook
Twitter
Telegram
WhatsApp

ಚಿಕ್ಕಬಳ್ಳಾಪುರ : ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯಲ್ಲಿ ಎರಡು ಬಾರಿ ಭೂಕಂಪನವಾಗಿ ಗ್ರಾಮದ ಜನ ಭಯಭೀತರಾಗಿದ್ದಾರೆ. ಇದಕ್ಕೆಲ್ಲ ಗಣಿಗಾರಿಕೆಯೇ ಕಾರಣ ಗಣಿಗಾರಿಕೆ ಎಂದೇ ಹೇಳಲಾಗುತ್ತಿದೆ. ಹೀಗಾಗಿ ಸಚಿವ ಸುಧಾಕರ್ ಈ ಕ್ಷಣದಿಂದಲೇ ಗಣಿಗಾರಿಕೆ ನಿಲ್ಲಿಸಲು ರೆಡಿ ಎಂದಿದ್ದಾರೆ.

ಈಗಾಗಲೇ ಭೂಕಂಪನಕ್ಕೆ ಕಾರಣ ಏನೆಂಬುದನ್ನು ಅಧಿಕಾರಿಗಳು ಹುಡುಕುತ್ತಿದ್ದಾರೆ. ಈ ಬೆನ್ನಲ್ಲೇ ಗ್ರಾಮಸ್ಥರು ಇಲ್ಲಿನ ಗಣಿಗಾರಿಕೆಯಿಂದಲೇ ಈ ರೀತಿಯ ತೊಂದರೆ ಆಗುತ್ತಿರುವುದು ಎಂದಿದ್ದಾರೆ. ಗ್ರಾಮಸ್ಥರ ಮಾತನ್ನ ಆಲಿಸಿದ ಸಚಿವ ಸುಧಾಕರ್, ಗಣಿಗಾರಿಕೆಯಿಂದಲೇ ಈ ರೀತಿಯ ತೊಂದರೆಯಾಗುತ್ತೆ ಎನ್ನುವುದಾದರೇ ನಾನು ಈ ಕ್ಷಣದಿಂದಲೇ ಗಣಿಗಾರಿಕೆ ನಿಲ್ಲಿಸಲು ಸಿದ್ಧನಿದ್ದೇನೆ.

ಈ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಬೇಕು. ಯಾರು ಕಂಟ್ರೋಲ್ ಬ್ಲಾಸ್ಟಿಂಗ್ ಮಾಡದಿದ್ದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಇನ್ನು ಕಳೆದ ಒಂದು ತಿಂಗಳಲ್ಲಿ ಬಂಡಹಳ್ಳಿ, ಪಿಲ್ಲಗುಂಡ್ಲಹಳ್ಳಿ ಹಾಗೂ ಶೆಟ್ಟಿಗೆರೆ ಗ್ರಾಮಗಳಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿದೆ. ರಿಕ್ಟರ್ ಮಾಪನದಲ್ಲೂ, 3 ಬಾರಿ ಭೂಕಂಪನದ ತೀವ್ರತೆಯ ಪ್ರಮಾಣವೂ ದಾಖಲಾಗಿತ್ತು. ಇದರಿಂದ ನೂರಾರು ಮನೆಯ ಗೋಡೆಗಳು ಬಿರುಕುಬಿಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!