Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರಿಗೆ ಇನ್ಮುಂದೆ ಮೇಡಂ, ಸರ್ ಎನ್ನುವಾಗಿಲ್ಲ.. ಟೀಚರ್ ಎಂದೇ ಕರೆಯಬೇಕು..!

Facebook
Twitter
Telegram
WhatsApp

ತಿರುವನಂತಪುರಂ: ಈ ಮುಂಚೆ ಎಲ್ಲಾ ಶಾಲೆಗಳಲ್ಲಿ ಮಕ್ಕಳು ಶಿಕ್ಷಕರನ್ನ ಟೀಚರ್ ಎಂದೇ ಕರೆಯುತ್ತಿದ್ದರು. ಲಿಂಗಬೇಧವಿಲ್ಲದೆ ಒಂದೇ ಪದದಲ್ಲಿ ಕರೆಯುತ್ತಿದ್ದರು. ಆದ್ರೆ ಇತ್ತೀಚೆಗೆ ಅದು ಸರ್, ಮೇಡಂ ಎಂಬ ಪದಗಳಿಂದ ಕರೆಯುತ್ತಿದ್ದಾರೆ. ಆದರೀಗ ಈ ಪದಕ್ಕೆ ಕೇರಳದಲ್ಲಿ ಬ್ರೇಕ್ ಬಿದ್ದಿದೆ.

ಇನ್ಮುಂದೆ ಪಾಠ ಹೇಳಿಕೊಡುವ ಗುರುಗಳಿಗೆ ಸರ್, ಮೇಡಂ ಎನ್ನುವ ಹಾಗಿಲ್ಲ. ಟೀಚರ್ ಎಂದೇ ಸಂಬೋಧಿಸಬೇಕು ಎಂದು ಕೇರಳದಲ್ಲಿ ಕಡ್ಡಾಯಗೊಳಿಸಿದೆ. ಪಾಲಕ್ಕಡ್ ಜಿಲ್ಲೆಯ ಒಲಶ್ಯೆರಿ ಗ್ರಾಮದ ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಈ ನಿಯಮವನ್ನ ಕಡ್ಡಾಯಗೊಳಿಸಲಾಗಿದೆ. ಅಷ್ಟೇ ಅಲ್ಲ ಈ ನಿಯಮವನ್ನ ಜಾರಿಗೆ ತಂದ ಮೊದಲ ಶಾಲೆಯಾಗಿದೆ.

ಈ ಬಗ್ಗೆ ಮಾತನಾಡಿರುವ ಶಾಲೆಯ ಮುಖ್ಯೋಪಾಧ್ಯಾಯ ವೇಣುಗೋಪಾಲನ್, ಸಾಮಾಜಿಕ ಕಾರ್ಯಕರ್ತ ಬೋಬನ್ ಮಟ್ಟುವಂದ ಅವರಿಂದ ಸ್ಪೂರ್ತಿ ಪಡೆದು, ಈ ನಿರ್ಧಾರಕ್ಕೆ ಬರಲಾಗಿದೆ. ಮತೂರು ಪಂಚಾಯತಿಯಲ್ಲೂ ಈ ಲಿಂಗ ಸಮಾನತೆಯಿಂದ ಹುದ್ದೆಯ ಹೆಸರಲ್ಲಿ ಕರೆಯಲಾಗುತ್ತಿದ್ದ ಸಂಪ್ರದಾಯವನ್ನು ತೊಡೆದು ಹಾಕಲಾಗಿತ್ತು. ಇದೆಲ್ಲರಿಂದ ಪ್ರೇರಣೆಗೊಂಡು ನಾವೂ ಕೂಡ ಲಿಂಗ ಬೇಧವಿಲ್ಲದೆ ಸಂಬೋಧಿಸುವ ಪದ್ಧತಿಯನ್ನು ನಮ್ಮ ಶಾಲೆಯಲ್ಲಿ ಅಳವಡಿಸಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!