Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಯಂತ್ರಗಳ ದುರ್ಬಳಕೆ ಮಾಡಿಕೊಳ್ಳದೆ ಹೋದರೆ ಬಿಜೆಪಿ ಸೋಲುವುದು ಖಚಿತ : ಮಾಯಾವತಿ..!

Facebook
Twitter
Telegram
WhatsApp

 

ಲಕ್ನೋ: ಈಗ ಐದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಅನೌನ್ಸ್ ಆಗಿದೆ. ಈಗ ಎಲ್ಲಾ ಪಕ್ಷಗಳಿಗೂ ಗೆಲುವಿನ ಮೇಲೆ ಚಿತ್ತ ನೆಟ್ಟಿದೆ. ಆದ್ರೆ ಭರ್ಜರಿ ಪ್ರಚಾರಕ್ಕೆ ಚುನಾವಣಾ ಆಯೋಗವೆ ಬ್ರೇಕ್ ಹಾಕಿರುವುದು ಪಕ್ಷಗಳಿಗೆ ಕೊಂಚ ಕಷ್ಟವಾದಂತಾಗಿದೆ. ಆದರೂ ಗೆಲ್ಲಲೇಬೇಕೆಂಬುದು ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯಾಗಿದೆ.

 

ಉತ್ತರ ಪ್ರದೇಶದಲ್ಲೂ ವಿಧಾನಸಭಾ ಚುನಾವಣೆ ಅನೌನ್ಸ್ ಆಗಿದ್ದು, ಬಹುಜನ ಸಮಾಜಪಕ್ಷದ ಮುಖ್ಯಸ್ಥೆ ಮಾಯಾವತಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಸರ್ಕಾರಿ ಯಂತ್ರಗಳು ಮತ್ತು ಮತಯಂತ್ರಗಳನ್ನ ದುರುಪಯೋಗಪಡಿಸಿಕೊಳ್ಳದೇ ಇದ್ದರೆ ಬಿಜೆಪಿ ಖಂಡಿತ ಸೋಲು ಅನುಭವಿಸುತ್ತೆ ಎಂದಿದ್ದಾರೆ.

ಚುನಾವಣಾ ಆಯೋಗವು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆಯನ್ನು ಖಾತ್ರಿಪಡಿಸಬೇಕು. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಶಾಂತಿಯುತವಾಗಿ ನಡೆಯಬೇಕು. ಪೊಲೀಸರು ಕೂಡ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸಬೇಕು. ಫೆಬ್ರವರಿ 10 ರಿಂದ ಚುನಾವಣೆ ನಡೆಯಲಿದೆ ಎಂದಿದ್ದಾರೆ.

ಇನ್ನು ಉತ್ತರಪ್ರದೇಶದ ಅಭಿವೃದ್ಧಿಗಾಗಿ ಜನ ನಮ್ಮ ಪಕ್ಷಕ್ಕೆ ಮತ ನೀಡಬೇಕು. ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನಮ್ಮ ಪಕ್ಷವೂ ಚುನಾವಣಾ ಆಯೋಗ ನೀಡುವ ಎಲ್ಲಾ ನಿಯಮಗಳನ್ನು ಪಾಲಿಸುತ್ತದೆ ಎಂದು ಮಾಯಾವತಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳು ಮನೆ ಬಿಟ್ಟು ಹೋದವರು ಮತ್ತೆ ಒಂದಾಗಬಹುದಾ?

ಈ ರಾಶಿಯ ದಂಪತಿಗಳು ಮನೆ ಬಿಟ್ಟು ಹೋದವರು ಮತ್ತೆ ಒಂದಾಗಬಹುದಾ? ಸೋಮವಾರ- ರಾಶಿ ಭವಿಷ್ಯ ಅಕ್ಟೋಬರ್-21,2024 ಸೂರ್ಯೋದಯ: 06:14, ಸೂರ್ಯಾಸ್ತ : 05:46 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

error: Content is protected !!