ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಸೆ. 19: ಮೊಳಕಾಲ್ಮೂರು ವಿಧಾನಸಭಾ ಸಭಾ ಕ್ಷೇತ್ರ ಎಸ್.ಟಿ. ಮೋರ್ಚಾ ನಾಯಕನಹಟ್ಟಿ ಮಂಡಲ ಹಿರೇಹಳ್ಳಿ ಗ್ರಾಮ ಪಂಚಾಯತ್ ರುದ್ರಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ, ನಾಯಕನಹಟ್ಟಿಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷರು ಹಿರೇಹಳ್ಳಿ ನಾಗರಾಜ್ ಮಂಡಲ ಅಧ್ಯಕ್ಷರಾದ ಮಲ್ಲೇಶಣ್ಣ, ಬಿಜೆಪಿ ಮುಖಂಡರಾದ ಪಾಪೇಶನಾಯಕ, ನಿಕಟ ಪೂರ್ವ ಅಧ್ಯಕ್ಷರು ರಾಮರೆಡ್ಡಿ, ಮುಖಂಡರಾದ ಮನ್ನೆಕೋಟೆ ರವಿ, ಪ್ರಕಾಶರೆಡ್ಡಿ, ಬುತ ಅಧ್ಯಕ್ಷರು ಆದ ಪೂಜಾರಿ ಓಬಣ್ಣ, ಗ್ರಾಮದ ಮುಖಂಡರಾದ ಬೋರಯ್ಯ, ಮಂಜುನಾಥ್, ಶಿವು ಓಬಣ್ಣ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











