Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿ

---Advertisement---

 

ಸುದ್ದಿಒನ್, ಬೆಂಗಳೂರು, ಸೆಪ್ಟೆಂಬರ್. 23 :
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ.

ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನ : ನೌಕರರ ವರ್ಗವಾರು ವಂತಿಗ ಕಡಿತ ವಿವರ

ಗ್ರೂಪ್ ಎ: 1,000
ಗ್ರೂಪ್ ಬಿ: 500
ಗ್ರೂಪ್ ಸಿ: 350
ಗ್ರೂಪ್ ಡಿ: 250

ಈ ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ನಗದು ರಹಿತವಾಗಿ ಪಡೆಯಲು ಸಹಾಯಕವಾಗಲಿದೆ.
ಅಕ್ಟೋಬರ್‌ನಿಂದಲೇ ಇದರ ಪ್ರಯೋಜನಗಳು ಲಭ್ಯವಾಗಲಿವೆ ಎಂದು ಸರ್ಕಾರದ ವಿಶೇಷ ಕಾರ್ಯದರ್ಶಿ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...