Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕೀಯಕ್ಕೋಸ್ಕರ ಜಾತ್ರೆ ಮಾಡಲಿಲ್ಲ : ಹೋರಿ ಜಾತ್ರೆ ಸಮರ್ಥಿಸಿಕೊಂಡ ಶಾಸಕ ರೇಣುಕಾಚಾರ್ಯ..!

Facebook
Twitter
Telegram
WhatsApp

 

ದಾವಣಗೆರೆ: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಹೊನ್ನಾಳಿಯಲ್ಲಿ ಹೋರಿ ಬೆದರಿಸುವ ಜಾತ್ರೆ ನಡೆದಿದೆ. ಈ ಸಂಬಂಧ ಮಾತನಾಡಿರುವ ಶಾಸಕ ಎಂ ಪಿ ರೇಣುಕಾಚಾರ್ಯ, ಇದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಹೊನ್ನಾಳಿ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಸ್ಪರ್ಧೆಯಲ್ಲಿ ಲಕ್ಷಾಂತರ ಜನ ಸೇರಿದ್ದರು. ಈ ಘಟನೆಗೆ ಎಂಪಿ ರೇಣುಕಾಚಾರ್ಯ ಅವರು ಕೂಡ ವಿಷಾಧ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ್ದಾರೆ. ಜನರನ್ನು ನೋಡಿ ನಾನೂ ಗಾಬರಿಯಾದೆ. ನನಗೂ ಮುಜುಗರವಾಯ್ತು. ಹೀಗಾಗಿ ಈ ವಿಷಯ ತಿಳಿದು ನಾಡಿನ ಸಮಸ್ತ ಜನತೆಗೆ ಕ್ಷಮೆಯಾಚಿಸುತ್ತಿದ್ದಿದ್ದೇನೆ.

ಈ ಕಾರ್ಯಕ್ರಮವನ್ನ ಕಳೆದ 20 ದಿನಗಳ ಹಿಂದೆಯೇ ಆಯೋಜನೆ ಮಾಡಿದ್ದು. ಕೊರೊನಾ ಇದ್ದ ಕಾರಣ ಈ ಜಾತ್ರೆಯನ್ನ ಮುಂದೂಡಬೇಕಿತ್ತು. ಶನಿವಾರ ಬೆಳಗ್ಗೆ ಯುವಕರು ಬಂದಿದ್ದರು. ಆಗಲೂ ಹೇಳಿದ್ದೇ ಈ ಕಾರ್ಯಕ್ರಮವನ್ನ ಮುಂದೂಡಿ ಎಂದು. ಜಾತ್ರೆ ನಡೆದರೆ ಮುಜುಗರವಾಗುತ್ತೆ ಎಂದು ಹೇಳಿದ್ದೆ. ಆದ್ರೆ ಯುವಕರು ಕೇಳಿಲ್ಲ.

ಡಿಕೆ ಶಿವಕುಮಾರ್ ಅಧಿಕಾರಕ್ಕೋಸ್ಕರ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ನಾನು ರಾಜಕೀಯಕ್ಕೋಸ್ಕರ ಜಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ. ಡಿಕೆಶಿ ಅಣ್ಣ ನೀವೂ ಅಧಿಕಾರದಲ್ಲಿದ್ದಾಗ ನಮ್ಮ ಮೇಲೆ ಕೇಸ್ ಹಾಕಿದ್ರಿ. ಈಗ ನೀವೂ ಕೂಡ ನನ್ನ ಥರ ಕ್ಷಮೆ ಕೇಳಿ ಎಂದು ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

error: Content is protected !!