Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾದಯಾತ್ರೆ ವೇಳೆಯೂ ಮೊಳಗಿತು ಡಿಕೆ ಜೈಕಾರ : ಇದಕ್ಕೆ ಡಿಕೆಶಿ ಪ್ರತಿಕ್ರಿಯೆ ಏನು ಗೊತ್ತಾ..?

Facebook
Twitter
Telegram
WhatsApp

 

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನವರು ಮಾಡುತ್ತಿರುವ ಪಾದಯಾತ್ರೆಗೆ ಇಂದಿಗೆ ಮೂರು ದಿನ. ಸರ್ಕಾರದ ಕೊರೊನಾ ಟಫ್ ರೂಲ್ಸ್ ನಡುವೆಯೂ ಪಾದಯಾತ್ರೆ ನಡೆಯುತ್ತಲೇ ಇದೆ.

ಪಾದಯಾತ್ರೆ ವೇಳೆ ಡಿಕೆಶಿ ಬೆಂಬಲಿಗರು ಮತ್ತು ಅಭಿಮಾನಿಗಳು ಡಿಕೆ.. ಡಿಕೆ ಎಂದು ಜೋರಾಗಿ ಕೂಗಿದ್ದಾರೆ.

ಘೋಷಣೆ ಕೂಗುತ್ತಿದ್ದ ವೇಳೆಯೇ ಆ ಜಾಗಕ್ಕೆ ಸಿದ್ದರಾಮಯ್ಯ ಆಗಮಿಸಿದ್ದಾರೆ. ಈ ವೇಳೆ ಡಿಕೆಶಿ ತನ್ನ ಬೆಂಬಲಿಗರಿಗೆ ಏಯ್ ಸುಮ್ಮನಿರ್ರೋ ಸಿದ್ದರಾಮಯ್ಯ ಇದ್ದಾರೆ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ. ಇದನ್ನ ಕೇಳಿಸಿಕೊಂಡ ಬೆಂಬಲಿಗರು ಡಿಕೆ..ಡಿಕೆ ಎಂಬ ಜೈಕಾರವನ್ನ ನಿಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಡಿಕೆಶಿ ಬೆಂಬಲಿಗರು ಹಾಗೂ ಸಿದ್ದರಾಮಯ್ಯ ಬೆಂಬಲಿಗರೂ ಜೈಕಾರ ಹಾಕುವ ಘಟನೆ ನಡೆಯುತ್ತಲೇ ಇರುತ್ತದೆ. ಇದು ಕೆಲವೊಂದು ಅಸಮಾಧಾನಕ್ಕೂ ಕಾರಣವಾಗಿತ್ತು. ಆದ್ರೆ ಇತ್ತೀಚೆಗೆ ಹೀಗೆ ಪ್ರತ್ಯೇಕ ಕೂಗಿಗೆ ನಾಯಕರೇ ಸುಮ್ಮನೆ ಮಾಡುವ ಪ್ರಯತ್ನ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!