Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ರಾಶಿಯವರಿಗೆ ಉದ್ಯೋಗದ ಅದೃಷ್ಟ ಹುಡುಕಿಕೊಂಡು ಬರಲಿದೆ

ರಾಶಿ
---Advertisement---

ಈ ರಾಶಿಯವರಿಗೆ ಸಂಗಾತಿ ಕೈ ಬಿಟ್ಟು ಹೋಗುವ ಸಾಧ್ಯತೆ,

ಈ ರಾಶಿಯವರಿಗೆ ಉದ್ಯೋಗದ ಅದೃಷ್ಟ ಹುಡುಕಿಕೊಂಡು ಬರಲಿದೆ,

ಗುರುವಾರದ ರಾಶಿ ಭವಿಷ್ಯ
09 ಅಕ್ಟೋಬರ್ 2025

ಸೂರ್ಯೋದಯ – 6:11 ಬೆ.
ಸೂರ್ಯಾಸ್ತ – 5:55 ಸಂಜೆ

ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ, ದಕ್ಷಣ ಅಯಣ, ಕೃಷ್ಣ ಪಕ್ಷ,
ಅಶ್ವಿಜ ಮಾಸ,
ಶರತ್ ಋತು,
ತಿಥಿ – ತದಿಗೆ
ನಕ್ಷತ್ರ – ಭರಣಿ
ಯೋಗ – ವಜ್ರ
ಕರಣ – ವಣಿಜ

ರಾಹು ಕಾಲ – 01:30 ದಿಂದ 03:00 ವರೆಗೆ
ಯಮಗಂಡ – 09:00 ದಿಂದ 10:30 ವರೆಗೆ
ಗುಳಿಕ ಕಾಲ – 06:00 ದಿಂದ 07:30 ವರೆಗೆ

ಬ್ರಹ್ಮ ಮುಹೂರ್ತ – 4:35 ಬೆ. ದಿಂದ 5:23 ಬೆ. ವರೆಗೆ
ಅಮೃತ ಕಾಲ – 3:45 ಮ. ದಿಂದ 5:11 ಸಂಜೆ. ವರೆಗೆ
ಅಭಿಜಿತ್ ಮುಹುರ್ತ – 11:39 ಬೆ. ದಿಂದ 12:26 ಮ. ವರೆಗೆ

ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಮೊಬೈಲ್ ಸಂಖ್ಯೆ 9353488403

ಮೇಷ ರಾಶಿ:
ಮದುವೆ ವಿಚಾರಕ್ಕಾಗಿ ಅಲ್ಪಸ್ವಲ್ಪ ತಂಟೆ ತಕರಾರುಗಳು ನಿಮ್ಮ ಬೆನ್ನು ಹತ್ತುವವು, ನವ ದಂಪತಿ ಜೀವನದಲ್ಲಿ ಹೊಸ ಹುರುಪು ತುಂಬಿ ಹರ್ಷವನ್ನುಂಟು, ಉದ್ಯಮದಾರರ ಮತ್ತು ವ್ಯಾಪಾರಸ್ಥರ ತಟಸ್ಥಗೊಂಡ ಕೆಲಸಗಳು ಪುನಶ್ಚೇತನಗೊಳ್ಳುತ್ತವೆ, ಹೊಸ ಆಸ್ತಿ ಖರೀದಿಸುವ ಯೋಚನೆ ಮೂಡಲಿದೆ, ಮಕ್ಕಳು ಕೆಟ್ಟ ಕೆಲಸದ ಬಗ್ಗೆ ಆಸಕ್ತಿ ತೋರುವವರು ಜಾಗೃತಿ ವಹಿಸಿ, ಹೊಸ ವ್ಯಾಪಾರ ಪ್ರಾರಂಭ ತಿಳಿಯದಿದ್ದರೆ ಬೇರೆಯವರಿಂದ ತಿಳಿದುಕೊಳ್ಳುವುದು ತಪ್ಪಲ್ಲ, ಕೋರ್ಟ್ ಕಛೇರಿ ಕೆಲಸಗಳು ಮುಂದೂಡುವವು, ನಿಮ್ಮ ವೈರಿಗಳನ್ನು ಅಲಕ್ಷಿಸಿದರೆ ಅವರಿಂದ ನಿಮಗೆ ತೊಂದರೆ ಕಟ್ಟಿಟ್ಟ ಬುತ್ತಿ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ವೃಷಭ ರಾಶಿ :
ನೌಕರರು ವರ್ಗಾವಣೆಗಾಗಿ ಪ್ರಯತ್ನಿಸುವುದು ಫಲಕಾರಿಯಾಗಿ ಪರಿಣಮಿಸುವುದಿಲ್ಲ, ಅಮಿಸೆಗೊಳಗಾಗಬೇಡಿ , ನಿಮಗೆ ಒಳ್ಳೆಯ ಕಾಲ ಬರುತ್ತದೆ, ಪರಿಣಮಿಸುವುದಿಲ್ಲ,
ಹಣಕಾಸಿನ ಬಗ್ಗೆ ಅಲಕ್ಷ ಮಾಡಿದರೆ ಬೇರೆಯವರ ಕಡೆ ಸಾಲ ಕೇಳಬೇಕಾಗುತ್ತದೆ, ಹಣ ಹೂಡಿಕೆ ಮಾಡುವ ಕೆಲಸಗಳು ಇದ್ದರೆ ಅದು ಮುಂದೂಡುವುದು ಉತ್ತಮ, ನಿಮಗೆ ಹಿಂದಿನ ಬಾಕಿ ಬರತಕ್ಕ ಹಣವು ನಿಮ್ಮ ಕೈಗೆ ಸಿಗುತ್ತದೆ,
ಸಂಗಾತಿಯ ಆಸೆಗಳು ಬೇಡಿಕೆಗಳು ಪೂರೈಸುವಿರಿ , ಆರ್ಥಿಕವಾಗಿ ಈ ಹಿಂದೆ ಅನುಭವಿಸಿದ ತೊಂದರೆಗಳು ಹೀಗಿಲ್ಲ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಮಿಥುನ ರಾಶಿ :
ನಿಮ್ಮೆಲ್ಲಾ ಆಸೆ ಆಕಾಂಕ್ಷೆಗಳು ಕೈಗೂಡುತ್ತವೆ, ಹಣಕಾಸು ಸಂಪಾದನೆ ಉತ್ತಮ, ಮನೆಯಲ್ಲಿ ಕುಟುಂಬ ಸದಸ್ಯರ ಜೊತೆ ಸಂತೋಷದ ವಾತಾವರಣ, ಹೊಸ ಉದ್ಯಮ ಪ್ರಾರಂಭ ಮುಂದೂಡುವುದು ಉತ್ತಮ, ಪ್ರೇಮಿಗಳ ಮನೋಭಿಲಾಶಗಳು ನಿಯಂತ್ರಣ ಇರಲಿ, ಜಾಮೀನು ಆಗುವುದಕ್ಕಿಂತ ಮುನ್ನ ಒಂದು ಬಾರಿ ಯೋಚಿಸಿ, ದುಷ್ಟ ಜನರ ಸಹವಾಸದಿಂದ ಕಾನೂನು ಮೆಟ್ಟಿಲೇರುವ ಪ್ರಸಂಗ, ಅತಿಯಾದ ಉದ್ರಿ ವ್ಯವಹಾರ ವ್ಯಾಪಾರಸ್ಥರು ಮಾಡಬಾರದು, ಶತ್ರುಗಳು ನಿಮ್ಮನ್ನು ಇಕ್ಕಟ್ಟಿನ ಪ್ರಸಂಗಕ್ಕೆ ಸಿಲುಕಿಸಲು ಹವಣಿಸುತ್ತಾರೆ, ಕೃಷಿಕರು ಕೂಡಿಟ್ಟ ದವಸ ಧಾನ್ಯ ಏರಿಳಿತವಾಗುವ ಸಂಭವ ಈಗ ಮಾರಾಟ ಮಾಡಿ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಕರ್ಕಾಟಕ ರಾಶಿ:
ಹೆಣ್ಣು ಮಕ್ಕಳು ಹಿರಿಯರ ಮಾತಿಗೆ ಮನ್ನಣೆ ನೀಡಿ, ಈ ಬಾರಿ ಮದುವೆ ಚರ್ಚೆ ಯಶಸ್ವಿ,ನಿಮ್ಮ ಮನಸ್ಸಿನ ಎಲ್ಲಾ ಇಚ್ಛೆಗಳು ಒಂದೊಂದಾಗಿ ಈಡೇರುತ್ತವೆ, ಆದರೆ ನಿಲುಕದ ನಕ್ಷತ್ರ ಬಗ್ಗೆ ಯೋಚನೆ ಮಾಡಬೇಡಿ, ಅತಿ ಶೀಘ್ರದಲ್ಲಿ ಮದುವೆ ಯೋಗ ಕೂಡಿ ಬರಲಿದೆ, ಕೃಷಿಕರು ಬೆಳೆದ ಪೈರು ಒಳ್ಳೆಯದಾರಣೆ ಬರುತ್ತದೆ, ಅಕ್ಕಪಕ್ಕದ ಜಮೀನು ಮಾಲಕರ ಕಿರುಕುಳ ಸಾಕಾಗಿದೆ, ಉದ್ಯೋಗ ಕ್ಷೇತ್ರದಲ್ಲಿ ವರ್ಷಪೂರ್ತಿ ನಿಮ್ಮ ಮೇಲಾಧಿಕಾರಿಗಳ ಕಿರುಕುಳ ಸಾಕಾಗಿದೆ, ಈ ಕಡೆ ಲಾಭ ಅಂತೂ ಇಲ್ಲವೇ ಇಲ್ಲ, ನಿಮ್ಮ ಕೈಕೆಳಗಿನವರ ದರ್ಪ ಅತಿರೇಕ ಮುಟ್ಟಿದೆ, ಹೊಸ ವ್ಯಾಪಾರ ಪ್ರಾರಂಭ ಮಾಡುವವರು ತಜ್ಞರ ಸಲಹೆ ಪಡೆದುಕೊಂಡು ಮಾಡಬೇಕು, ಪದೇ ಪದೇ ಕೆಲಸಗಾರರು ಗೈರು ಹಾಜರಿ ಆಗುತ್ತಿದ್ದಾರೆ, ಷೇರು ಮಾರುಕಟ್ಟೆಗೆ ದುಡಿಕಿನಿಂದ ಹಣ ಹೂಡಿಕೆ ಮತ್ತಷ್ಟು ಸಂಕಷ್ಟಕ್ಕೆ ಗುರಿ ಮಾಡಿ ಗೋಳು ಹೊಯ್ದುಕೊಳ್ಳುತ್ತದೆ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಸಿಂಹ ರಾಶಿ :
ನಿಮ್ಮ ಬೆನ್ನ ಹಿಂದೆ ಒಳಸಂಚು ಮಾಡುವವರ ಬಗ್ಗೆ ಜಾಗೃತಿ ಇರಲಿ, ನಿಮ್ಮ ಯಾವುದೇ ಕೋರ್ಟು ಕಚೇರಿ ಕೆಲಸಗಳು ವಿಳಂಬ, ಗುತ್ತಿಗೆದಾರರ ಬರತಕ್ಕಂತಹ ಹಣ ಬಂದು ಕೈ ಸೇರುವುದು ವಿಳಂಬ, ಹೋಟೆಲ್ ಉದ್ಯಮ ತನ್ನಷ್ಟಕ್ಕೆ ತಾನೇ ಚೇತರಿಕೆ, ಬಂಧು ಮಿತ್ರರಲ್ಲಿ ಪ್ರೀತಿ ವೃದ್ಧಿ, ಹೊಸ ಸ್ಥಿರ ಆಸ್ತಿ ಖರೀದಿ ಯೋಗ ನಿಮಗಿರುತ್ತದೆ, ಹಳೆ ಸಂಗಾತಿ ಭೇಟಿಯಿಂದ ಮನಸ್ಸು ತಿಳಿಗೊಳಿಸುತ್ತದೆ,ಎಲ್ಲಾ ಬೇಡಿಕೆಗಳು ಪೂರೈಸದಿದ್ದರೂ ಹಣಕಾಸಿನ ಸಮಸ್ಯೆ ಮಾತ್ರ ನಿವಾರಣೆ, ನೌಕರನಿಗೆ ತಂಟೆ ತಕರಾರಗಳು ನಿಮ್ಮ ಬೆನ್ನು ಹತ್ತುವವು, ಮಂಗಳಕಾರ್ಯ ಅಪೇಕ್ಷಿಸಿದವರಿಗೆ ಜರುಗುವವು, ನವದಂಪತಿ ಸಂತೋಷದ ಜೀವನ ನಿಮ್ಮದಾದರು ನೀವು ಎಲ್ಲರೊಡನೆ ನಯ ವಿನಯದಿಂದ ನಡೆದುಕೊಳ್ಳಬೇಕು,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಕನ್ಯಾ ರಾಶಿ :
ಕೃಷಿಕರು ಭೂಮಿಗಾಗಿ ಹೆಚ್ಚಿನ ಹಣವನ್ನು ವಿನಿಯೋಗಿಸುವರು, ಕೃಷಿ ತಜ್ಞರ ಸಲಹೆಗಳು ಪಡೆದರೆ ಉತ್ತಮ, ಆಸ್ತಿಯ ಕೋರ್ಟ್ ಕಛೇರಿ ವ್ಯಾಜ್ಯಗಳು ಮುಂದೂಡುವವು, ನೌಕರರು ವರ್ಗಾವಣೆಗಾಗಿ ಹೆಚ್ಚಿನ ಒತ್ತಡ ಹಾಕಬೇಕು., ಕಮಿಷನ್ ಮತ್ತು ವರ್ಗಾವಣೆ ಬಯಸಿದವರು ಯಾವುದೇ ಆಮೀಸೆ ಒಳಗಾಗದೆ ಶ್ರದ್ಧೆಯಿಂದ ಕೆಲಸ ಮಾಡುವುದು ಉತ್ತಮ, ಹೊಸ ಉದ್ಯೋಗ ಪ್ರಾರಂಭಿಸುವುದು ಬಹಳಷ್ಟು ಕಷ್ಟಕರ, ಹಳೆಯ ಬಾಕಿ ಸಾಲ ವಸುಲಾತಿ, ಜನಪ್ರತಿನಿಧಿಗಳಿಗೆ ಸಮಾಜದಲ್ಲಿ ಮನ್ನಣೆ ಗೌರವಗಳು ನಿಮಗೆ ಹೇರಳವಾಗಿ ಸಿಗುತ್ತವೆ, ನಿಮ್ಮ ಸುತ್ತಮುತ್ತಲಿನ ಕುಟುಂಬಕ್ಕೆ ನಿಮ್ಮ ಮಾತು ವೇದವಾಕ್ಯ, ನಿಮ್ಮ ಕೈಯಲ್ಲಿ ಎಷ್ಟು ನೀಗುತ್ತದೆಯೋ ಅಷ್ಟನ್ನೇ ಮಾಡುವುದು ಉತ್ತಮ ಅನಿಸುತ್ತದೆ, ಹೊಸ ಆಸ್ತಿ ಪ್ರಕ್ರಿಯೆ ಪ್ರಾರಂಭ,ಯಾರಿಗೂ ನಂಬದೇ ಸ್ವತಂತ್ರವಾಗಿ ಕಾರ್ಯನಿರ್ವಹಿಸಿ, ಹೆಣ್ಣು ಮಕ್ಕಳು ಈ ಮೈತುಂಬ ಕಣ್ಣಾಗಿ ವರ್ತಿಸಿ ಕರ್ತವ್ಯ ನಿರ್ವಹಿಸಿ, ಯಾರೊಂದಿಗೂ ಸಲುಗೆ ಬೇಡವೇ ಬೇಡ, ಮಂಗಳ ಯೋಗ ಇದೆ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ತುಲಾ ರಾಶಿ :
ಕೃಷಿಕರಿಗೆ ಸ್ವಲ್ಪ ಕಷ್ಟದಾಯಕವಾಗಿ ಕಂಡುಬಂದರೂ ಮುಂದೆ ಎಲ್ಲವೂ ಅನುಕೂಲವಾಗುತ್ತದೆ, ಆಸ್ತಿ ಸಮಸ್ಯೆಯಿಂದಾಗಿ ಕೋರ್ಟು ಕಚೇರಿ ಎಂದು ಅಲಿಯದೆ ಸಂಧಾನ ಮೂಲಕ ಪರಿಹರಿಸಿಕೊಳ್ಳಿ, ನೌಕರನಿಗೆ ಅನಾನುಕೂಲವಾದ ಸ್ಥಳಕ್ಕೆ ವರ್ಗಾವಣೆ ಸಂಭವ, ಉದ್ಯೋಗಿಗಳಿಗೆ ಮೇಲಾಧಿಕಾರಿಯಿಂದ ಕಿರಿಕಿರಿ ಕೆಳಗಿನವರಿಂದ ಒಳಸಂಚು ಸಾಕು ಸಾಕಾಗಿದೆ, ಇವರಿಗೆ ಕಡಿವಾಣ ಹಾಕುವುದು ಉತ್ತಮ, ರಿಯಲ್ ಎಸ್ಟೇಟ್ ಉದ್ಯಮದಾರರು ಅಲಕ್ಷ ವಹಿಸಿದರೆ ತುಂಬಾ ನಷ್ಟ ಅನುಭವಿಸಬೇಕಾಗಿದೆ, ವಜಾಗೊಂಡ ನೌಕರರು ತಜ್ಞರ ಅಥವಾ ಕಾನೂನು ಪರಿಣಿತರ ಸಲಹೆಯನ್ನು ಪಡೆದುಕೊಂಡು ಮುಂದುವರೆಯಿರಿ, ವ್ಯಾಪಾರಸ್ಥರು ಹೊಸದೇನನ್ನು ಮಾಡದೆ ಹಾಗೆ ಮುಂದುವರೆಯಿರಿ, ಬಂಧುಗಳಿಗೆ ಸಹಾಯ ಕೇಳಬೇಡಿರಿ, ಹಣಕಾಸಿನ ಸಮಸ್ಯೆ ನಿವಾರಣೆಯಿಂದ ಮನಸ್ಸಿಗೆ ಸಂತಸ, ಪ್ರಜಾತಿ ಮಿತ್ರರು ಸಕಾಲಕ್ಕೆ ಸಹಕಾರ ತೋರಿಸುವವರು,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ವೃಶ್ಚಿಕ ರಾಶಿ :
ಕೋರ್ಟ್ ತೀರ್ಪು ಒಂದು ಹಂತಕ್ಕೆ ಬಂದು ಚೇತರಿಕೆಯನ್ನು ತೋರಿಸುತ್ತದೆ, ಮುನಿಸಿಕೊಂಡ ದಂಪತಿಗಳು ಮತ್ತೆ ಸೇರುವ ಬಯಕೆ, ಸಾಲ ಕೊಟ್ಟರೆ ಕಷ್ಟ ತಪ್ಪಿದ್ದಲ್ಲ, ಸ್ವತಂತ್ರವಾದ ಉದ್ಯಮ ಪ್ರಾರಂಭ ಮಾಡಿ, ಪ್ರೇಮಿಗಳು ಎಲ್ಲರೊಡನೆ ಹಿತಮಿತವಾಗಿ ಬೆರೆತು ಮದುವೆಗೆ ಒಪ್ಪಿಸಿ,ಕೃಷಿ ಜಮೀನು ಅಥವಾ ಮನೆಯ ಕೊಳ್ಳುವ ಯೋಗವಿದೆ,ಕೈ ಹಿಡಿದ ಕೆಲಸ ಕಾರ್ಯಗಳು ತಡವಾದರೂ ಜಯ ಲಭಿಸುತ್ತದೆ, ಆದಾಯ ಉತ್ತಮ,ಬುದ್ಧಿವಂತಿಕೆಯ ಮಾತಿನಲ್ಲಿ ನಿಮ್ಮ ಕೆಲಸ ಸಾಧಿಸಿಕೊಳ್ಳಿ, ಹಣಕಾಸಿನ ಕೊರತೆ ಬರುತ್ತದೆ ಎಚ್ಚರವಹಿಸಿ,ವಾದ ವಿವಾದಗಳು ಬೇಡ,ಹಳೆಯ ಸಂಗಾತಿಗೆ ಆರ್ಥಿಕ ಸಂಕಷ್ಟದಿಂದ ಪಾರಾಗಲು ತಾವು ಸಹಾಯ ಮಾಡುವಿರಿ, ನಿಮ್ಮ ಪ್ರೀತಿಯ ಸಂಗಾತಿಗೆ ಶಾಶ್ವತ ಪರಿಹಾರ ಕೊಡಲು ಸಫಲರಾಗುವಿರಿ, ಆಪ್ತ ಸಂಬಂಧಿಕರ ಬೆಂಬಲದಿಂದ ಹೊಸ ಉದ್ಯಮ ಪ್ರಾರಂಭ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಧನಸ್ಸು ರಾಶಿ:
ಈ ವ್ಯವಹಾರದಲ್ಲಿ ಧನ ಲಾಭ ಪಡೆಯುವಿರಿ, ಒತ್ತಡದ ಕೆಲಸದ ನಡುವೆ ಕುಟುಂಬ ಮರೆಯದಿರಿ, ಪತ್ನಿಯ ಕಷ್ಟ ಸುಖ ಅರೆಯಿರಿ,
ಕೆಲವರು ಹಣಕಾಸಿನ ಸಮಸ್ಯೆ ಎದುರಿಸುವಿರಿ ಮಾತಾ ಪಿತೃ ಸಲಹೆ ಪಡೆಯುವಿರಿ, ಮಧ್ಯಸ್ಥಿಕೆ ವಹಿಸಿದ ಹಣಕ್ಕೆ ತೊಂದರೆಗೊಳಗಾಗಬಹುದು, ಪ್ರೀತಿ ಪ್ರೇಮ ಪ್ರಣಯ ನಿಮ್ಮ ಅಮೂಲ್ಯ ಸಮಯ ಹಾಳು ಮಾಡಬಹುದು, ಹಳೆಯ ಸಂಗಾತಿ ಜೊತೆ ಪುನರ್ಮಿಲನ ಸಾಧ್ಯತೆ, ಮಾರಾಟ ಪ್ರತಿನಿಧಿಗಳಿಗೆ ಗೃಹ ವಿಚಾರದಲ್ಲಿ ನಿರಂತರಾದವರಿಗೆ ಹೆಚ್ಚಿನ ಧನ ಲಾಭ, ಗ್ರಹ ಕೈಗಾರಿಕೆಯಲ್ಲಿ ನಿರತರಾದ ಗೃಹಿಣಿಯರು ಮುಂಚೂಣಿಯಲ್ಲಿ ಇರುತ್ತಾರೆ, ನೂತನ ವ್ಯಾಪಾರ ಅಥವಾ ಸಂಸ್ಥೆ ಪ್ರಾರಂಭ, ಪಾಲುಗಾರಿಕೆ ವ್ಯಾಪಾರ ಮುಂದುವರೆಯಲಿದೆ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

 

ಮಕರ:
ಹಳೆಯ ಸಂಗಾತಿಗೆ ಆರ್ಥಿಕ ಸಂಕಷ್ಟದಿಂದ ಪಾರಾಗಲು ತಾವು ಸಹಾಯ ಮಾಡುವಿರಿ, ನಿಮ್ಮ ಪ್ರೀತಿಯ ಸಂಗಾತಿಗೆ ಶಾಶ್ವತ ಪರಿಹಾರ ಕೊಡಲು ಸಫಲರಾಗುವಿರಿ, ಆಪ್ತ ಸಂಬಂಧಿಕರ ಬೆಂಬಲದಿಂದ ಹೊಸ ಉದ್ಯಮ ಪ್ರಾರಂಭ,ಈ ವ್ಯವಹಾರದಲ್ಲಿ ಧನ ಲಾಭ ಪಡೆಯುವಿರಿ, ಒತ್ತಡದ ಕೆಲಸದ ನಡುವೆ ಕುಟುಂಬ ಮರೆಯದಿರಿ, ಪತ್ನಿಯ ಕಷ್ಟ ಸುಖ ಅರೆಯಿರಿ,
ಕೆಲವರು ಹಣಕಾಸಿನ ಸಮಸ್ಯೆ ಎದುರಿಸುವಿರಿ ಮಾತಾ ಪಿತೃ ಸಲಹೆ ಪಡೆಯುವಿರಿ, ಮಧ್ಯಸ್ಥಿಕೆ ವಹಿಸಿದ ಹಣಕ್ಕೆ ತೊಂದರೆಗೊಳಗಾಗಬಹುದು, ಪ್ರೀತಿ ಪ್ರೇಮ ಪ್ರಣಯ ನಿಮ್ಮ ಅಮೂಲ್ಯ ಸಮಯ ಹಾಳು ಮಾಡಬಹುದು, ಹಳೆಯ ಸಂಗಾತಿ ಜೊತೆ ಪುನರ್ಮಿಲನ ಸಾಧ್ಯತೆ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

 

ಕುಂಭ ರಾಶಿ :
ಇಂದು ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ, ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವಿರಿ, ನಿಮ್ಮ ಪ್ರಿಯತಮೆ ಜೊತೆ ವಾದಗಳಿಗೆ ಕಾರಣರಾಗುವಿರಿ, ವಿವದಾತ್ಮಕ ವಿಷಯಗಳ ಬಗ್ಗೆ ಚರ್ಚಿಸಬೇಡಿ, ಪತ್ನಿಯ ಸಹಾಯವನ್ನು ಗೌರವದಿಂದ ಸ್ವೀಕರಿಸಿ, ಉದ್ಯೋಗದ ಸಮಸ್ಯೆ ನಿವಾರಣೆಗಾಗಿ ಹಣಕಾಸು ನೀಡಲು ಸಿದ್ದರಾಗುತ್ತಿರಿ, ಸಾಮಾಜಿಕ ಸಮಾರಂಭಗಳು ಮತ್ತು ಪ್ರಭಾವಿ ಜನರೊಡನೆ ಬಾಂಧವ್ಯ ವೃದ್ಧಿ, ವಿದೇಶದಲ್ಲಿ ವ್ಯಾಪಾರ ಆರಂಭಿಸುವುದಕ್ಕಾಗಿ ಹಣದ ಲಾಭ ಪಡೆಯುವಿರಿ, ಸಂಗಾತಿಯ ಸೇವೆ ನಿರ್ಲಿಕ್ಷಿಸಿದಲ್ಲಿ ನಿಮ್ಮ ಮನ ಶಾಂತಿಗೆ ಭಂಗ,
ಅಜ್ಞಾತ ಮೂಲಗಳಿಂದ ಹಣ ಸಿಗಲಿದೆ ಇದರಿಂದ ಆರ್ಥಿಕ ಸಮಸ್ಯೆ ನಿವಾರಣೆ, ನಿಮ್ಮ ಸಂಗಾತಿಯ ಮನಸ್ಸು ಮಗುವಿನಂಥ ಮತ್ತು ಮುಗ್ಧ ಮನಸ್ಸು ದ್ರೋಹ ಮಾಡಬೇಡಿ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಮೀನ ರಾಶಿ :
ಮದುವೆಯಾಗಿ ತುಂಬಾ ವರ್ಷಗಳಾಯಿತು ಮಕ್ಕಳಾಗಲಿಲ್ಲ ಎಂಬ ಚಿಂತೆ, ವ್ಯಾಪಾರಕ್ಕೆ ಹೂಡಿಕೆ ಮಾಡಿರುವ ಹಣಕಾಸಿನ ಬಗ್ಗೆ ಚಿಂತೆ, ಉದ್ಯೋಗದಲ್ಲಿ ಇಲ್ಲಸಲ್ಲದ ಆರೋಪ, ಪರಸ್ಪರ ಇಷ್ಟಪಟ್ಟವರು ಮದುವೆ ಕಾರ್ಯ ನೆರವೇರಲಿದೆ, ಉದ್ಯೋಗದಲ್ಲಿ ಕಿರುಕುಳ ತಾಳಲಾರದೆ ಕೆಲಸ ಬಿಡುವ ಯೋಚನೆ, ಸಾಲಗಾರರಿಂದ ಕಿರುಕುಳ, ವಸ್ತ್ರ ವ್ಯಾಪಾರಸ್ಥರಿಗೆ ಮುಂದಗತಿಯ ಲಾಭ, ಗೃಹ ಕಟ್ಟಡ ಸಾಮಗ್ರಿಗಳ ಮಾರಾಟಗಾರರಿಗೆ ಧನ ಲಾಭ, ಉಪನ್ಯಾಸಕರ ಮಕ್ಕಳಿಗೆ ಮದುವೆ ಯೋಗ, ಆದರೆ ಕೆಲವರು ಮಕ್ಕಳ ಹಠ, ಸ್ವೀಟ್ಮಾರ್ಟ್,ಬೇಕರಿ, ಕಾಂಡಿಮೆಂಟ್ಸ್ ಮಾಲಕರಿಗೆ ವ್ಯಾಪಾರದಲ್ಲಿ ಅಧಿಕ ಲಾಭ,
ನಿಮ್ಮ ಯಾವುದೇ ಸಮಸ್ಯೆ ಇರಲಿ
ನಿಮ್ಮ ಹೆಸರು, ಜನ್ಮ ಸಮಯ ಮತ್ತು ಜನ್ಮ ದಿನಾಂಕ ತಿಳಿಸಿದರೆ ಜಾತಕ ಬರೆದು ತಿಳಿಸುವೆ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now