ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಮನೋರಂಜನಾ ಕೇಂದ್ರಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಮನೋರಂಜನಾ ಕೇಂದ್ರದ ನೂತನ ಅಧ್ಯಕ್ಷರಾಗಿ ಟಿ.ಆರ್.ಮಂಜುನಾಥ್, ಕಾರ್ಯದರ್ಶಿಯಾಗಿ ವೈ.ಚಂದ್ರಶೇಖರಯ್ಯ, ಖಜಾಂಚಿಯಾಗಿ ಎಸ್.ಜಗದೀಶ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಡಿ.ಟಿ.ನಾಗರಾಜ್, ನಿರ್ದೇಶಕರುಗಳಾಗಿ ಆರ್.ರಂಗಪ್ಪರೆಡ್ಡಿ, ಪಿ.ನಾಗರಾಜ್, ಜಿ.ಬಿ.ಮಲ್ಲಿಕಾರ್ಜುನಪ್ಪ, ಎಸ್.ಜಯಪ್ಪ, ಎಫ್.ಆರ್.ಹಾಲಗೇರಿ, ಜಿ.ಎನ್.ಪಾಂಡುರಂಗಪ್ಪ, ಟಿ.ಮಹಂತೇಶ್, ತಿಮ್ಮರಾಯಪ್ಪ, ಹೆಚ್.ನಾಗರಾಜಪ್ಪ ಇವರುಗಳು ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















