Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಜಾಬ್ ಜನರ ಸಮಸ್ಯೆ ಅವಳಿಗೆ ಗೊತ್ತು : ಕಾಂಗ್ರೆಸ್ ಸೇರಿದ ತಂಗಿಗೆ ಹಾರೈಸಿದ ನಟ ಸೋನು ಸೂದ್..!

Facebook
Twitter
Telegram
WhatsApp

ಸೋನು ಸೂದ್ ಅಂದ್ರೆ ಯಾರಿಗೆ ನೆನಪಿಲ್ಲ ಹೇಳಿ. ಕೊರಿನಾದಂತ ಕಠಿಣ ಕಾಲದಲ್ಲಿ ಸಹಾಯ ಮಾಡಿ ದೇವರೆನಿಸಿಕೊಂಡವರು. ಇದೀಗ ಅವರ ಸಹೋದರಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸೇರಿದ ತಂಗಿಗೆ ಸೋನು ಸೂದ್ ಹಾರೈಸಿದ್ದಾರೆ.

ಮಾಳವಿಕ ಸೂದ್ ಕಾಂಗ್ರೆಸ್ ಪಕ್ಷ ಸೇರಿದ್ದು, ಮಾಹಿತಿ ಹಂಚಿಕೊಂಡಿರುವ ಸೋನು ಸೂದ್, ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟ ನನ್ನ ತಂಗಿ ಬಗ್ಗೆ ಹೆಮ್ಮೆ ಇದೆ. ಕಳೆದ ಕೆಲವು ವರ್ಷಗಳಿಂದ ಆಕೆ ಪಂಜಾಬ್ ನಲ್ಲಿ ವಾಸವಿದ್ದಾಳೆ. ಹೀಗಾಗಿ ಆಕೆಗೆ ಅಲ್ಲಿನ ಜನರ ಕಷ್ಟ ಚೆನ್ನಾಗಿಯೇ ಗೊತ್ತು.

ಜನರ ಸಂಪರ್ಕದಲ್ಲಿದ್ದುಕೊಂಡು ಅವರ ಸಮಸ್ಯೆ ಬಗೆಹರಿಸುತ್ತಾಳೆ. ರಾಜಕೀಯದಲ್ಲಿ‌ ಮುಂದುವರೆಯಬೇಕು ಎಂಬುದು ಆಕೆಯ ನಿರ್ಧಾರ ಎಂದಿದ್ದಾರೆ. ಇನ್ನು ಸೋನು ಸೂದ್ ಇಷ್ಟೆಲ್ಲಾ ಸಮಾಜ ಸೇವೆ ಮಾಡುತ್ತಿರುವುದು ರಾಜಕೀಯ ಪ್ರವೇಶಕ್ಕೆ ಎಂದು ಹಲವರು ಮಾತಾಡಿಕೊಳ್ಳುತ್ತಿದ್ದರು. ಅದಕ್ಕೆ ಈಗ ಉತ್ತರ ಕೊಟ್ಟಿದ್ದು, ನಾನು ರಾಜಕೀಯ ಪ್ರವೇಶ ಮಾಡಲ್ಲ. ಆದರೆ ನನ್ನ ಸೇವೆ ಹೀಗೆಯೆ ಮುಂದುವರೆಯುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!