Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನ ಬಳಿ ರೇಷನ್ ಕಾರ್ಡ್ ಇದ್ಯಾ..? ಸ್ನಾನ ಮಾಡುತ್ತಿದ್ದವನ ಬಳಿ ಬಿಜೆಪಿ ಶಾಸಕನ ಪ್ರಶ್ನೆ..!

Facebook
Twitter
Telegram
WhatsApp

ಕಾನ್ಪುರ: ಯುಪಿ ವಿಧಾನಸಭಾ ಚುನಾವಣೆ ಅನೌನ್ಸ್ ಆಗಿದೆ. ಆದ್ರೆ ಕೊರೊನಾ ಇರುವ ಕಾರಣ ರ್ಯಾಲಿ, ಜನ ಸೇರುವಂತ ಪ್ರಚಾರ ಕಾರ್ಯಕ್ರಮ ಮಾಡುವಂತಿಲ್ಲ ಎಂಬ ನಿಯಮವನ್ನ ಜಾರಿಗೆ ತಂದಿದ್ದಾರೆ. ಆದ್ರೆ ಈ ಮಧ್ಯೆ ಹೇಗಾದ್ರೂ ಮಾಡಿ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಂಬಲ ಪಕ್ಷಗಳಲ್ಲಿದೆ.

 

ಇದೀಗ ಜನರ ಸಮಸ್ಯೆಯನ್ನ ಅರಿತು, ಜನರ ಬಳಿಗೆ ಹೋಗುವ ಕೆಲಸ ಮಾಡ್ತಿದ್ದಾರೆ ಬಿಜೆಪಿ ನಾಯಕರು. ರ್ಯಾಲಿ ಮಾಡುವಂತಿಲ್ಲ ಆದ್ರೆ ಮನೆ ಮನೆಗೆ ತೆರಳಿ ಪ್ರಚಾರ ಶುರು ಮಾಡಿಕೊಂಡವರೆ. ವ್ಯಕ್ತಿಯೊಬ್ಬ ಸ್ನಾನ ಮಾಡುತ್ತಿದ್ದಾಗ ಅಲ್ಲಿಗೆ ಹೋಗಿ, ನಿನ್ನ ಬಳಿ ರೇಷನ್ ಕಾರ್ಡ್ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಶಾಸಕ ಸುರೇಂದ್ರ ಮೈಥಾನಿ ಈ ರೀತಿ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ತಾವೂ ಜನರ ಸಂಪರ್ಕ ಬೆಳೆಸುತ್ತಿರುವ ವಿಡಿಯೋ, ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ. ಅದರಲ್ಲಿ ಸ್ನಾನ ಮಾಡುತ್ತಾ, ಅರೆಬೆತ್ತಲೆ ಇದ್ದ ವ್ಯಕ್ತಿಯ ಫೋಟೋ ಕೂಡ ವೈರಲ್ ಆಗಿದೆ. ಎಲ್ಲವೂ ಚೆನ್ನಾಗಿದೆಯಾ..? ಯಾವುದೇ ವಿಳಂಬವಿಲ್ಲದೆ ಅನುದಾನವೆಲ್ಲಾ ಸಿಕ್ತಾ ಇದೆಯಾ..? ರೇಷನ್ ಕಾರ್ಡ್ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಆ ವ್ಯಕ್ತಿಯೂ ತಲೆಗೆ ಶಾಂಪೂ ಹಾಕಿಕೊಂಡು, ಸ್ನಾನ ಮಾಡಿಕೊಂಡೆ ಹು ಅಂತ ಉತ್ತರ ಕೊಟ್ಟಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

ಪೆನ್ ಡ್ರೈವ್ ಹಂಚುವುದಕ್ಕೆ ಅನುಮತಿ ಕೊಟ್ಟಿದ್ದೇ ಕುಮಾರಸ್ವಾಮಿ: ಶಿವರಾಮೇಗೌಡ ಶಾಕಿಂಗ್ ಹೇಳಿಕೆ..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ‌. ನಿನ್ನೆಯಷ್ಟೇ ವಕೀಲ ದೇವರಾಜೇಗೌಡ, ಈ ವಿಡಿಯೋ ರಿಲೀಸ್ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ ಎಂದು

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

error: Content is protected !!