Latest From Suddione

  • ಆಂಧ್ರದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಇನ್ಮುಂದೆ ಸಿಗಲಿದೆ ರಾಗಿ ಗಂಜಿ..!

    ರಾಗಿ ತಿಂದವನಿಗೆ ರೋಗವಿಲ್ಲ ಎಂಬ ಗಾದೆ ಮಾತೇ ಇದೆ. ರಾಗಿ ಹೆಚ್ಚಿನ ಪೌಷ್ಟಿಕಾಂಶ ಕೂಡ ನೀಡಿತ್ತೆ. ಇಂತ ಪೌಷ್ಟಿಕಾಂಶವುಳ್ಳ ಆಹಾರವನ್ನು ಮಕ್ಕಳಿಗೆ ನೀಡಲು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ನಿರ್ಧಾರ ಮಾಡಿದ್ದಾರೆ. ಮಧ್ಯಾಹ್ನದ ಊಟದ ಜೊತೆಗೆ ರಾಗಿ ಗಂಜಿಯನ್ನು ನೀಡಲು ಸೂಚಿಸಿದ್ದಾರೆ. ತಾಡೆಪಲ್ಲಿ ಕ್ಯಾಂಪ್ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿಯೇ ಆನ್ಲೈನ್ ಮೂಲಕ ರಾಗಿ ಮಾಲ್ಟ್ ನೀಡುವ ಯೋಜನೆಗೆ ಚಾಲನೆ ನೀಡಿದ್ದಾರೆ. ಈಗಾಗಲೇ ಶಾಲೆಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಹಾಗೂ […] More

  • ರಾಹುಲ್ ಗಾಂಧಿಗೆ ಈ ಶಿಕ್ಷೆಯಿಂದ ಪಾರಾಗಲೂ ಏನು ದಾರಿ..? : ತಜ್ಞರು ಹೇಳೋದೇನು..?

    ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡಿದರು ಎಂಬ ಕಾರಣಕ್ಕೆ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರಾಹುಲ್ ಗಾಂಧಿ ಮುಂದೇನು ಮಾಡಬಹುದು ಎಂಬ ಬಗ್ಗೆ ತಜ್ಞರು ಉತ್ತರಿಸಿದ್ದಾರೆ. ರಾಹುಲ್ ಗಾಂಧಿಯವರು ಈ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ಗೆ ಹೋಗುವ ಅವಕಾಶವಿದೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬಹುದು. ಆಗ ಸುಪ್ರೀಂ ಕೋರ್ಟ್ ಅಪರಾಧಿ ಎಂಬ ಎಂಬ ತೀರ್ಪಿಗೆ ತಡೆಯಾಜ್ಞೆ ತರಬಹುದು. ಸುಪ್ರೀಂ ಕೋರ್ಟ್ ನಿಂದ ಆದೇಶ […] More

  • ಮಾನನಷ್ಟ ಮೊಕದ್ದಮೆ ಪ್ರಕರಣ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹ

    ನವದೆಹಲಿ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. Rahul Gandhi disqualified as Lok Sabha member @DeccanHerald pic.twitter.com/skn6K5Bfg2 — Shemin (@shemin_joy) March 24, 2023 ಪ್ರಧಾನಿ ನರೇಂದ್ರ ಮೋದಿಯವರ ಕುರಿತು 2019 ರಲ್ಲಿ ನೀಡಿದ ಹೇಳಿಕೆಗಾಗಿ ನಿನ್ನೆ(ಗುರುವಾರ)  ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು […] More

  • ಬರೋಬ್ಬರಿ 4 ವರ್ಷಗಳ ಬಳಿಕ ಐಪಿಎಲ್ ಆರಂಭಕ್ಕೆ ರಂಗು : ಕ್ರೇಜ್ ನೀಡಲಿದ್ದಾರೆ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ

    ಐಪಿಎಲ್ ಅಂದ್ರೆನೇ ಅದೊಂಥರ ಕಿಕ್ ಸ್ಟಾರ್ಟ್. ಇಂಡೋ – ಆಸಿಸ್ ಏಕದಿನ ಪಂದ್ಯ ಅಂತ್ಯಗೊಂಡ ಬೆನ್ನಲ್ಲೇ ಈಗ ಎಲ್ಲರ ಚಿತ್ತ ಐಪಿಎಲ್ ನತ್ತ ನೆಟ್ಟಿದೆ. ಆ ಕುತೂಹಲಕ್ಕೆ ತಕ್ಕಂತೆ ಇದೀಗ ಆರಂಭದಲ್ಲಿಯೇ ಕಿಕ್ ಸಿಗಲಿದೆ ಅನ್ನೋದಂತು ಕನ್ಫರ್ಮ್ ಆಗಿದೆ. ಜಬರ್ದಸ್ತ್ ಎಂಟರ್ಟೈನ್ಮೆಂಟ್ ಕೊಡುವುದಕ್ಕೆ ಕೊಡಗಿಮ ಕುವರಿ ರಶ್ಮಿಕಾ ಮಂದಣ್ಣ ರೆಡಿಯಾಗಿದ್ದಾರೆ. ಈ ಬಾರಿ ಅಹಮದಾಬಾದ್ ನ ನರೇಂದ್ರ ಮೋದಿ ಮೈದಾನದಲ್ಲಿ ಮಾರ್ಚ್ 31ಕ್ಕೆ ಪಂದ್ಯ ಆರಂಭವಾಗಲಿದೆ‌. ಮೊದಲ ದಿನ ಗುಹರಾತ್ ವರ್ಸಸ್ ಚೆನ್ನೈ ಮ್ಯಾಚ್ ನಡೆಯಲಿದೆ. ಅದಕ್ಕೂ […] More

  • ಯುಗ..ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ : ಹಬ್ಬದ ಆರಂಭ ಅಂತ್ಯ ಕಾಲದ ಮಾಹಿತಿ ಇಲ್ಲಿದೆ..!

    ಯುಗ ಮತ್ತು ಆದಿ ಎಂಬ ಎರಡು ಪದಗಳು ಸೇರಿ ಹುಟ್ಟಿಕೊಂಡಿರುವ ಪದವೇ ಯುಗಾದಿ. ಈ ಹಬ್ಬವನ್ನು ಕೆಲವೆಡೆ ಉಗಾದಿ ಎಂದು ಕರೆಯುತ್ತಾರೆ. ಯುಗಾದಿಯೂ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್ ಗಳಲ್ಲಿ ಈ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಹಿಂದೂಗಳ ಲೆಕ್ಕಾಚಾರದಲ್ಲಿ ಯುಗಾದಿಯನ್ನೇ ಹೊಸ ವರ್ಷವೆಂದು ತಿಳಿಯಲಾಗುತ್ತದೆ. ಈ ಹೊಸ ವರ್ಷವನ್ನು ಬಡವ – ಬಲ್ಲಿದರೆಂಬ ತಾರತಮ್ಯವಿಲ್ಲದೆ ಆಚರಣೆ ಮಾಡುತ್ತಾರೆ. ಬೇವು‌- ಬೆಲ್ಲ ನೀಡಿ ಜೀವನದಲ್ಲಿ ಸಿಹಿ ಕಹಿ ಸಮಾನವಾಗಿರಲಿ ಎಂದು ಹಾರೈಸುತ್ತಾರೆ. […] More

  • SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTCಯಿಂದ ಉಚಿತ ಪ್ರಯಾಣ

    ಬೆಂಗಳೂರು: ಮಕ್ಕಳಿಗೆ ಇದು ಪರೀಕ್ಷೆಯ ಸಮಯ. ಈಗಾಗಲೇ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಮಾರ್ಚ್ 31ರಿಂದ ಏಪ್ರಿಲ್15ರ ತನಕ ಪರೀಕ್ಷೆ ನಡೆಯಲಿದೆ. ಹೀಗಾಗಿ ಕೆಎಸ್ಆರ್ಟಿಸಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. KSRTC ಕಡೆಯಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇದೊಂದು ಉಡುಗೊರೆಯಾಗಿ ನೀಡ್ತಾ ಇದೆ. ಸರಿಯಾದ ಸಮಯಕ್ಕೆ ಸಾಕಷ್ಟು ಮಕ್ಕಳಿಗೆ ಬಸ್ ಸಿಗಲ್ಲ, ಕೆಲವೊಂದು ಬಸ್ ಗಳು ರಶ್ ಆಗಿರುತ್ತವೆ. ಹೀಗಾಗಿ ಮಕ್ಕಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೊಠಡಿಗೆ ತಲುಪಲಿ ಎಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಉಚಿತ ವ್ಯವಸ್ಥೆ […] More

Back to Top

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

To use social login you have to agree with the storage and handling of your data by this website. Privacy Policy

Add to Collection

No Collections

Here you'll find all collections you've created before.

error: Content is protected !!

Hey Friend! Before You Go…

Get the best viral stories straight into your inbox before everyone else!

Don't worry, we don't spam

Close
Close