Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಕಿಸ್ತಾನದಲ್ಲಿ 150 ವರ್ಷ ಇತಿಹಾಸವಿರುವ ಹಿಂದೂ ದೇವಾಲಯ ಧ್ವಂಸ..!

Facebook
Twitter
Telegram
WhatsApp

ಈ ರೀತಿಯ ಕೆಲಸಗಳಿಂದಾನೇ ಪಾಕಿಸ್ತಾನ ಆಗಾಗ ಛೀಮಾಎಇ ಹಾಕಿಸಿಕೊಳ್ಳುತ್ತಾ ಇರುತ್ತೆ. ಇದೀಗ ಹಿಂದೂ ದೇವಾಲಯವನ್ನು ಟಾರ್ಗೆಟ್ ಮಾಡಿದೆ. ದಕ್ಷಿಣ್ ಸಿಂಧ್ ಪ್ರಾಂತ್ಯದಲ್ಲಿರುವ ಹಿಂದೂ ದೇಗುಲದ ಮೇಲೆ ರಾಕೆಟ್ ದಾಳಿ ಮಾಡಿ, ಉರುಳಿಸಿದೆ.

ಸಿಂಧ್ ಪ್ರಾಂತದ ಕಶ್ಮೋರ್ ನಲ್ಲಿ ಅಲ್ಪಸಂಖ್ಯಾತರೆಲ್ಲಾ ಸೇರಿಕೊಂಡು ಹಿಂದೂ ದೇಗುಲವನ್ನು ನಿರ್ಮಿಸಿಕೊಂಡಿದ್ದರು. ಬಗ್ರಿ ಎಂಬ ಸಮುದಾಯ ಈ ದೇಗುಲವನ್ನು ನೋಡಿಕೊಳ್ಳುತ್ತಿತ್ತು. ಆದರೆ ರಾಕೇಟ್ ದಾಳಿಯಿಂದ ಇದನ್ನು ಉರುಳಿಸಿದೆ. ಇದು ಎರಡನೇ ದಾಳಿಯಾಗಿದೆ.

ಈ ಸಂಬಂಧ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 8-9 ಮಂದಿ ಈ ದಾಳಿಯನ್ನು ನಡೆಸಿದ್ದಾರೆ. ರಾಕೆಟ್ ದಾಳಿಗೆ ಡೆಟೊನೆಟ್ ಬಳಸಿರುವ ಬಗ್ಗೆಯೂ ಮಾಹಿತಿ ಲಭಿಸಿದೆ. ಕಳೆದ ಶುಕ್ರವಾರ ಕರಾಚಿಯಲ್ಲಿದ್ದ ಮಾರಿ ಮಾತಾ ದೇಗುಲದ ಮೇಲೂ ದಾಳಿ ಮಾಡಿದ್ದರು. ಬುಲ್ಡೋಜರ್ ಮೂಲಕ ದೇಗುವ ಉರುಳಿಸುವ ಯತ್ನ ನಡೆದಿತ್ತು. ಇದೀಗ ಮತ್ತೊಂದು ಹಿಂದೂ ದೇಗುಲದ ಮೇಲೆಯೇ ಯತ್ನ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!