Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬದುಕುಳಿಯಿತು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು

Facebook
Twitter
Telegram
WhatsApp

 

ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗುವನ್ನು ಕಡೆಗೂ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಶ್ರಮದ ಬಳಿಕ ಸಾತ್ವಿಕ್ ರಕ್ಷಣೆ ಮಾಡಲಾಗಿದೆ. ಇಂಡಿ ತಾಲೂಕಿನ ಲಚ್ಯಾನ ಗ್ರಾಮದಲ್ಲಿದ್ದ ಕೊಳವೆ ಬಾವಿಗೆ ಸಾತ್ವಿಕ್ ಬಿದ್ದಿದ್ದ. ನಿನ್ನೆ ರಾತ್ರಿಯಿಂದಾನು ಮಗುವಿನ ರಕ್ಷಣಾ ಕಾರ್ಯವನ್ನು ಮಾಡಿದ್ದಾರೆ. ಸತತ 12 ಗಂಟೆಯ ಬಳಿಕ ಮಗುವನ್ನು ರಕ್ಷಣೆ‌ ಮಾಡಲಾಗಿದೆ. ತೋಟದ ಮನೆಗೂ ಕೊಳವೆ ಬಾವಿಗೂ ಅಂದಾಜು 80ಮೀಟರ್ ದೂರವಿದೆ. ಜೀವಂತವಾಗಿ ಮಗುವನ್ನು ಹೊರ ತೆಗೆಯಲು ಸಾಕಷ್ಟು ಶ್ರಮವಹಿಸಲಾಗುತ್ತಿದೆ. ಈ ಘಟನೆಗೆ ಆಘಾತ ವ್ಯಕ್ತಪಡಿಸಿರುವ ಕೋಟ್ಯಾಂತರ ಜನರು ಸಾತ್ವಿಕ್ ಸುರಕ್ಷಿತವಾಗಿ ಬರಲಿ ಎಂದು ಪ್ರಾರ್ಥನೆ ಮಾಡಿದ್ದರು. ಇದೀಗ ಆ ಪ್ರಾರ್ಥನೆ ಫಲಿಸಿದೆ. ಮಗು ಜೀವಂತ ಹೊರಗೆ ಬಂದಿದೆ.

 

ಕೊಳವೆ ಬಾವಿಯಲ್ಲಿ ಬಿದ್ದ ಬಳಿಕ ಸಾತ್ವಿಕ್ ಧ್ವನಿ ಕೇಳಿಸಿದೆ. ಬಳಿಕ ಬಾಲಕನ ತಲೆಯ ದೃಶ್ಯವನ್ನು ರಕ್ಷಣಾ ಸಿಬ್ಬಂದಿ ಸೆರೆಹಿಡಿಯಲಾಗಿದೆ. ಹನ್ನೆರಡು ಗಂಟೆಗಳ‌ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಈಗ ಮಗುವನ್ನು ಯಶಸ್ವಿಯಾಗಿ ಹೊರಗೆ ತೆಗೆದಿದ್ದಾರೆ.

ಮಗುವನ್ನು ಹೊರ ತೆಗೆದ ಬಳಿಕ ರಕ್ಷಣಾ ಸಿಬ್ಬಂದಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಕೊಳವೆ ಬಾವಿಯಲ್ಲಿ ಬಿದ್ದ ಸಾತ್ವಿಕ ಸುರಕ್ಷಿತವಾಗಿ ಮೇಲೆ ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಗು ಹೊರಗೆ ಬರುತ್ತಿದ್ದಂತೆ ತಾಯಿ ನಿಟ್ಟುಸಿರು ಬಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!