Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಭಗತ್ ಸಿಂಗ್ ಪಾತ್ರದ ತರಬೇತಿ ವೇಳೆ ಬಾಲಕ ನೇಣಿನಿಂದ ಸಾವು..!

Facebook
Twitter
Telegram
WhatsApp

ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಅದರಲ್ಲೂ ಸ್ವಾತಂತ್ರ್ಯ ಹೋರಾಟಗಾರ ಹೋರಾಟವನ್ನು ಬಿಂಬಿಸುವ ನಾಟಕಗಳನ್ನು ಮಕ್ಕಳಿಂದ ಮಾಡಿಸಲಾಗುತ್ತದೆ. ಆದ್ರೆ ಕೋಟೆನಾಡಿನಲ್ಲಿ ಈ ರೀತಿಯ ನಾಟಕದಿಂದಾನೆ ಮಗುವೊಂದು ದುರಂತ ಅಂತ್ಯ ಕಂಡಿರುವ ಘಟನೆ ನಡೆದಿದೆ.

ನಗರದ ಖಾಸಗಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ತಯಾರಿ ನಡೆತುತ್ತಿತ್ತು. ಈ ವೇಳೆ 7ನೇ ತರಗತಿ ವಿದ್ಯಾರ್ಥಿ ಸಂಜಯ್ ಗೌಡ ನಾಟಕದಲ್ಲಿ ಪಾತ್ರದಾರಿಯಾಗಿದ್ದ. ಭಗತ್ ಸಿಂಗ್ ಪಾತ್ರವನ್ನು ಮಾಡುತ್ತಿದ್ದ. ಅದಕ್ಕೆಂದು ಶಾಲೆಯಲ್ಲಿ ಎಲ್ಲಾ ರೀತಿಯ ಪ್ರಾಕ್ಟೀಸ್ ಮಾಡಿಸಲಾಗಿತ್ತು. ಪ್ರಾಕ್ಟೀಸ್ ಎಲ್ಲಾ ಮುಗಿದ ಮೇಲೆ ಆ ಮಗು ಮನೆಗೆ ಹೋಗಿದೆ.

ಆದರೆ ಶಾಲೆಯಲ್ಲಿ ಹೇಳಿಕೊಟ್ಟ ನಾಟಕವನ್ನು ಮನೆಯಲ್ಲೂ ಪ್ರಾಕ್ಟೀಸ್ ಮಾಡಲು ಹೋದ ಸಂಜಯ್, ನೇಣು ಹಾಕುವ ದೃಶ್ಯವನ್ನು ಪ್ರಾಕ್ಟೀಸ್ ಮಾಡಿ ಎಡವಟ್ಟು ಮಾಡಿಕೊಂಡಿದ್ದಾನೆ. ಫ್ಯಾನಿಗೆ ಹಗ್ಗ ಹಾಕಿ, ಡೈಲಾಗ್ ಹೇಳುತ್ತಾ, ನಿಜವಾಗಿಯೂ ಸಾವಿನ ಕದ ತಟ್ಟಿದ್ದಾನೆ. ಈ ಸಮಯದಲ್ಲಿ ಮನೆಯಲ್ಲೂ ಯಾರು ಇರಲಿಲ್ಲ. ಫ್ಯಾನಿಂದ ಹಗ್ಗ ಕಿತ್ತು ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಪೊಲೀಸರು ಭೇಟು ನೀಡಿ, ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!