Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ – ಯುವತಿಯರಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಮತ ಚಲಾಯಿಸುತ್ತಿದ್ದಾರೆ.  ವೃದ್ದರು ನಡೆಯಲು ಆಗದೇ ಇದ್ದರೂ ಕೂಡಾ ವೀಲ್​ಚೇರ್​ನಲ್ಲಿ ಬಂದು ಮತ ಚಲಾಯಿಸಿದ್ದಾರೆ.

ಚಳ್ಳಕೆರೆ ನಗರದಲ್ಲಿ 102 ,ವರ್ಷದ ಶತಾಯುಷಿ ಅಜ್ಜಿ ಮೆಹಬೂಬಿ ತನ್ನ ಇಳಿ ವಯಸ್ಸಿನಲ್ಲಿಯೂ ಮನೆಯಿಂದ ಮತ ಕೇಂದ್ರದವರಿಗೂ ನಡೆದುಕೊಂಡು ಬಂದು ಮತ ಚಲಾಯಿಸಿದ್ದಾರೆ.

ನಗರದ ಗಾಂಧಿನಗರದಲ್ಲಿ ಮಗಳು ಹಾಗೂ ಅಳಿಯ ಇವರ ಜತೆಯಲ್ಲಿ ವಾಸ ಮಾಡುತ್ತಿರುವ ಈ ಶತಾಯುಷಿ ಮೆಹಬೂಬಿ ತನ್ನು  ಅಳಿಯ ಮಗಳು ಜತೆ ನಗರದ ಕೃಷಿ ಇಲಾಖೆ ಮತ ಗಟ್ಟೆ ಕೆಂದ್ರಕ್ಕೆ ನಡೆದುಕೊಂಡು ಬಂದ ತನ್ನ ಹಕ್ಕನ ಚಲಾಯಿಸಿದರು.

ಮೆಹಬೂಬಿಗೆ ಈಗಾ 102 ವರ್ಷಗಳ ಕಳೆದಿವೆ. ಕಣ್ಣು ಚೆನ್ನಾಗಿಯೆ ಕಾಣುತ್ತವೆ, ಕಿವಿಗಳು ಸಹ ಚೆನ್ನಾಗಿ ಕೇಳುತ್ತಿವೆ.

ಈ ವೇಳೆ ಶತಾಯುಷಿ  ವೃದ್ದೆಯ ಜತೆ ಅಳಿಯ ಸೈಯದ್ ಸರ್ವರ್, ಮಗಳು ಬೇಗಂ ಉನ್ನಿಸಾ, ಮೊಮ್ಮಗ ಸೈಹಾದ್ ಅಹಮದ್ ಮೊಮ್ಮಗಳು ನಜ್ಮ ಕೌಸರ್ ಸಹ ಮತದಾನ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳೆ ಸಮೀಕ್ಷೆ ವ್ಯತ್ಯಾಸ: ಮರು ಪರಿಶೀಲಿಸಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ

ಚಿತ್ರದುರ್ಗ. ಮೇ.07:  ಬೆಳೆ ಸಮೀಕ್ಷೆಯಲ್ಲಿ ಉಂಟಾದ ವ್ಯತ್ಯಾಸದಿಂದ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಆಗದಿರುವುದು ಗಮನಕ್ಕೆ

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

error: Content is protected !!