Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಖ್ಯಾತ ಹೋಟೆಲ್ ಉದ್ಯಮಿ ಆನಂದ ರಾಮ ಉಳ್ಳೂರು ಇನ್ನಿಲ್ಲ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.02 : ನಗರದ ಜೆಸಿಆರ್ ಬಡಾವಣೆಯ ವಾಸಿ ಹೋಟೆಲ್ ಸಂಘದ ಮಾಜಿ ಅಧ್ಯಕ್ಷ ಆನಂದ ರಾಮ ಉಳ್ಳೂರ್ (85 ವರ್ಷ) ಅವರು ಇಂದು (ಸೋಮವಾರ) ಸಂಜೆ 7:30 ರ ಸುಮಾರಿಗೆ ನಿಧನರಾಗಿದ್ದಾರೆ.

ಪತ್ನಿ,  ಮೂವರು ಹೆಣ್ಣು ಮಕ್ಕಳು,  ಓರ್ವ ಮಗ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ನಾಳೆ(ಮಂಗಳವಾರ) ಬೆಳಿಗ್ಗೆ 9:30ಕ್ಕೆ ನಗರದ ಜೋಗಿ ಮುಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಹೋಟೆಲ್ ಉದ್ಯಮಕ್ಕೆ ಅವರು ಅಪಾರ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ಹೋಟೆಲ್ ಮಾಲೀಕರ ಸಂಘ ಕೊಡಮಾಡುವ ಆತಿಥ್ಯ ರತ್ನ ಪ್ರಶಸ್ತಿ ಲಭಿಸಿದೆ. ಚಿತ್ರದುರ್ಗ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಮತ್ತು ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರಿಗೆ ರಾಜ್ಯಮಟ್ಟ ರಾಜ್ಯಮಟ್ಟದ ವಿಪ್ರಶ್ರೀ ಪ್ರಶಸ್ತಿಯೂ ಲಭಿಸಿದೆ. 

ಇವರ ನಿಧನಕ್ಕೆ ಚಿತ್ರದುರ್ಗ ಹೋಟೆಲ್ ಮಾಲೀಕರ ಸಂಘ, ಚಿತ್ರದುರ್ಗ ಬ್ರಾಹ್ಮಣ ಸಂಘ ಸೇರಿದಂತೆ ವಿವಿಧ ಸಂಘಟನೆಗಳ‌ ಅಧ್ಯಕ್ಷರೂ ನಿರ್ದೇಶಕರು, ಸದಸ್ಯರು ಸೇರಿದಂತೆ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!