Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಗೀರಥ ಹೆಸರಿನ ಚಿತ್ರ ತೆರೆಗೆ : ಚಿತ್ರದುರ್ಗ ಜಿಲ್ಲಾ ಉಪ್ಪಾರ ಸಮಾಜ ಖಂಡನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಮೇ. 18 : ತಪಸ್ಸಿನಿಂದ ಗಂಗೆಯನ್ನೇ ಧರೆಗಿಳಿಸಿದ ಭಗೀರಥರ ಹೆಸರಿಟ್ಟುಕೊಂಡು ರಾಮ್‍ಜನಾರ್ಧನ್ ಚಿತ್ರ ನಿರ್ದೇಶಿಸಿರುವುದನ್ನು ಜಿಲ್ಲಾ ಉಪ್ಪಾರ ಸಮಾಜದ ನಿಕಟಪೂರ್ವ ಅಧ್ಯಕ್ಷ ಆರ್.ಮೂರ್ತಿ ಹಾಗೂ ಮಾಜಿ ಕಾರ್ಯದರ್ಶಿ ಬಸವರಾಜ್ ಇವರುಗಳು ತೀವ್ರವಾಗಿ ಖಂಡಿಸಿದ್ದಾರೆ.

ಭಗೀರಥರಿಗೆ ಪೌರಾಣಿಕ ಹಿನ್ನೆಲೆಯಿದೆ. ಅಂತಹ ಮಹರ್ಷಿಯ ಹೆಸರನ್ನು ಚಿತ್ರಕ್ಕಿಟ್ಟುಕೊಂಡು ಹಾಡು, ಕುಣಿತ, ಅಶ್ಲೀಲ ದೃಶ್ಯಗಳು, ಅರೆಬರೆ ಬಟ್ಟೆಗಳನ್ನು ತೊಟ್ಟು ಪ್ರದರ್ಶಿಸುವಂತ ದೃಶ್ಯಗಳ ಟೀಸರ್ ಇತ್ತೀಚೆಗೆ ಬಿಡುಗಡೆಗೊಂಡಿದೆ. ಕೂಡಲೆ ಚಿತ್ರಕ್ಕಿಟ್ಟಿರುವ ಭಗೀರಥರ ಹೆಸರನ್ನು ಬದಲಾವಣೆ ಮಾಡಬೇಕು.

ಇಲ್ಲದಿದ್ದರೆ ಉಪ್ಪಾರ ಸಮಾಜದಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು. ಒಂದು ವೇಳೆ ಹೆಸರು ಬದಲಿಸದಿದ್ದರೆ ಯಾವ ಚಿತ್ರಮಂದಿರಗಳಲ್ಲಿಯೂ ಪ್ರದರ್ಶನಕ್ಕೆ ಅವಕಾಶ ಕೊಡುವುದಿಲ್ಲವೆಂದು ಆರ್.ಮೂರ್ತಿ ಹಾಗೂ ಬಸವರಾಜ್ ಇವರುಗಳು ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!