Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ತಗಲಾಕಿಕೊಂಡ 14 ಸಾವಿರ ದಂಡ ಕಟ್ಟಿದ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಎರಡು ಎರಡು ದಿನದಿಂದ ಸಾಕಷ್ಟು ಸುದ್ದಿಯಲ್ಲಿರುವುದು ಎಂದರೆ ಟ್ರಾಫಿಕ್ ರೂಲ್ಸ್ ಬ್ರೇಕ್ ದಂಡ. ಒಂದೇ ದಿನಕ್ಕೆ ಐದು ಕೋಟಿಗೂ ಹೆಚ್ಚಿನ ದಂಡ ಕಲೆಕ್ಟ್ ಆಗಿದೆ. ಇಂದಿನದ್ದು ಇನ್ನು‌ ಮಾಹಿತಿ ಬರಬೇಕಿದೆ. ಆದ್ರೆ ದಂಡದಲ್ಲಿ ರಿಯಾಯಿತಿ‌ ಬಿಟ್ಟಾಗಿನಿಂದ ಜನ ದಂಡ ಕಟ್ಟಲು ಓಡೋಡಿ ಬರುತ್ತಿದ್ದಾರೆ.

ಇಷ್ಟು ದಿನ ಸಂಚಾರಿ ನಿಯಮ ಉಲ್ಲಂಘನೆ ಮಾಡಿ, ಪೊಲೀಸರು ಸಿಕ್ಕರೆ ತಲೆ‌ಮರೆಸಿಕೊಳ್ಳುವುದು, ದಂಡ ಕಟ್ಟದೆ ಓಡಾಡುತ್ತಿದ್ದವರೆಲ್ಲಾ ನಿನ್ನೆಯಿಂದ ಕ್ಯೂನಲ್ಲಿ ನಿಂತಿದ್ದಾರೆ. ಯಾಕಂದ್ರೆ ಪ್ರತಿ ದಂಡದ ಮೇಲೂ ಅರ್ಧಕ್ಕೆ ಅರ್ಧ ರಿಯಾಯಿತಿ ನೀಡಲಾಗಿದೆ. ಹೀಗಾಗಿ ವಾಹನ ಸವಾರರು ತಾ ಮುಂದು ನಾ ಮುಂದು ಅಂತ ಬರ್ತಾ ಇದ್ದಾರೆ.

ಇನ್ನು ಹಲವು ವರ್ಷಗಳಿಂದ ದಂಡವನ್ನು ಪಾವತಿಸದೆ ಓಡಾಡುತ್ತಿದ್ದ ವ್ಯಕ್ತಿ ಇವತ್ತು ವೈಟ್ ಫೀಲ್ಡ್ ಸಂಚಾರಿ ಪೊಲೀಸರ ಕೈಗೆ ತಗಲಾಕಿಕೊಂಡಿದ್ದಾನೆ. ಒಟ್ಟು ಆತನ ಗಾಡಿಯ ಮೇಲೆ ಪೊಲೀಸರು 29 ಸಾವಿರ ದಂಡ ವಿಧಿಸಿದ್ದರು. ರಿಯಾಯಿತಿ ದರದಲ್ಲಿ ಆತನಿಗೆ 14,500 ದಂಡ ವಸೂಲು ಮಾಡಿದ್ದಾರೆ. ಈ ಫೋಟೋಗಳನ್ನು ಸಂಚಾರಿ ಪೊಲೀಸರು ಅಧಿಕೃತ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

error: Content is protected !!