Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಸ್ ವೈ ಸೈಡ್ ಲೈನ್ ಆಗೋ ವ್ಯಕ್ತಿ ಅಲ್ಲ; ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

 

ಚಿತ್ರದುರ್ಗ : ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಅವರ ಜಪ ಮಾಡದ ಯಾವುದೇ ರಾಜಕಾರಣಿ ಇಲ್ಲ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿಲ್ಲ. ಅಷ್ಟಕ್ಕೂ ಅವರು ಸೈಡ್ ಲೈನ್ ಆಗುವ ವ್ಯಕ್ತಿಯೇ ಅಲ್ಲ, ಅವರನ್ನು ಯಾರೂ ವಿರೋಧ ಮಾಡಿಲ್ಲ. ಅವರನ್ನ ಜಪ‌ ಮಾಡಿಯೇ ನಾವು ರಾಜಕಾರಣ ಮಾಡೋದು ಎಂದರು.

ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತವೆ ಎಂದು ಕೇಂದ್ರ ನಾಯಕ ಅಮಿತ್ ಶಾ ಅವರು ಹೇಳಿರುವುದು ಸರಿಯಾಗಿದೆ. ಆದರೆ ಬಿಜೆಪಿ ಯಾವುದೇ ಒಬ್ಬ ನಾಯಕತ್ವ, ಒಬ್ಬ ಸಿಎಂ ಜೊತೆ ಚುನಾವಣೆಗೆ ಹೋಗಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಿದ್ದೇವೆ. ಅದೇ ಮುಂದುವರೆಯಲಿದೆ ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!